ಮಂಗಳೂರು: ದ.ಕ.ಜಿಲ್ಲೆಯ ಜನತೆ ಮೂಲತಃ ಸಹಿಷ್ಣುತಾ ಪ್ರಿಯರು, ಸಮಯ ಸಾಧಕರ ಹಾದಿಗೆ ಬಿದ್ದು ತಮ್ಮತನವನ್ನು ತಾತ್ಕಲಿಕವಾಗಿ ಕಳೆದು ಕೊಂಡವರು. ಈ ಬಾರಿ ಜನತೆ ಜಿಲ್ಲೆಯಿಂದ ಸಹಿಷ್ಣುತೆ ಪ್ರತಿಪಾದಕ ಅಭ್ಯರ್ಥಿ ಪದ್ಮರಾಜ್ ರಾಮಯ್ಯ ರವರನ್ನು ದೆಹಲಿಗೆ ಕಳುಹಿಸಲಿದ್ದಾರೆ.
ಕಳೆದ ಮೂರು ದಶಕಳಿಂದ ಜಿಲ್ಲೆಯ ಜನರ ನೈಜ ವೈಭವತೆಯನ್ನು ದೇಶದ ಮುಂದೆ ಪ್ರತಿಪಾದಿಸುವ ಪ್ರಯತ್ನವನ್ನು ಮಾಡದೆ ಇರುವ ಜನಪ್ರತಿನಿಧಿಗಳನ್ನು ಜನರು ಈ ಬಾರಿ ತೊರೆಯಲಿದ್ದಾರೆ. ಅಷ್ಟೂ ವರ್ಷಗಳಲ್ಲಿ ಜಿಲ್ಲೆಯ ಸಾಮರಸ್ಯಕ್ಕೆ ಹುಳಿ ಹಿಂಡಿದ ಉದಾಹರಣೆಗಳು ನಮ್ಮ ಕಣ್ಣ ಮುಂದಿವೆ. ಅಂತಹ ಕುಹಕಿಗಳ ಪ್ರಯತ್ನದಿಂದಾಗಿ ಜಿಲ್ಲೆಯ ಜನತೆ ಇನ್ನಿಲ್ಲದ ಬೆಲೆ ತೆತ್ತಿರುವುದು ಖೇದಕರ.
ಆದರೆ ಈ ಬಾರಿ ಜಿಲ್ಲೆಯ ಜನತೆ ದಾರ್ಶನಿಕತೆ, ಪ್ರತಿಪಾದತ್ವ ಮತ್ತು ಸಹಿಷ್ಣುತೆಯ ಪರವಾಗಿದ್ದಾರೆ. ಸಹಿಷ್ಣುತೆ ಪ್ರತಿಪಾದಕ ಅಭ್ಯರ್ಥಿಯೇ ಮೂರು ದಶಕಗಳ ನಂತರ ಲೋಕಸಭೆ ಪ್ರವೇಶಿಸಲಿದ್ದಾರೆ. ಜಿಲ್ಲೆಯ ಜನತೆ ವಿಜಯಿಯಾಗಲಿದ್ದಾರೆ ಎಂದು ಕೆ.ಅಶ್ರಫ್(ಮಾಜಿ ಮೇಯರ್)
ದ.ಕ.ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ