ಸಬರ ಬೈಲ್: ಇಲ್ಲಿನ ವಾದಿ ಇರ್ಫಾನಿ ಅಕಾಡೆಮಿಕ್ ಸೆಂಟರ್ ವತಿಯಿಂದ ಸಮಾಜ ಸೇವಕರಾಗಿರುವ ಹಾಜಿ ಅಬ್ದುಲ್ ಶುಕೂರ್ ಉಳ್ಳಾಳ್ ಅವರನ್ನು ಸನ್ಮಾನಿಸಲಾಯಿತು.
ಅಹ್ಲು ಸುನ್ನತ್ ವಲ್ ಜಮಾತಿನ ಆಶಯ ಆದರ್ಶಗಳಲ್ಲಿ ದಿಟ್ಟ ಹೆಜ್ಜೆಗಳನ್ನಿಟ್ಟ ದುಬೈ KCF ನ ಗ್ಲೋಬಲ್ ಯುನಿಟಿನ ಅಧ್ಯಕ್ಷರು ಹಾಗೂ ಹಲವಾರು ಧಾರ್ಮಿಕ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಹಾಜಿ ಅಬ್ದುಲ್ ಶುಕೂರ್ ಉಳ್ಳಾಲ್ ಅವರು ವಾದಿ ಇರ್ಫಾನಿ ಅಕಾಡೆಮಿಕ್ ಸೆಂಟರ್ ಸಬರ ಬೈಲ್ ಸಂಸ್ಥೆಯ ಹಿತೈಷಿಯೂ, ಸಹಕಾರಿಯೂ ಆಗಿದ್ದಾರೆ.
ವಾದಿ ಇರ್ಫಾನಿ ವಿದ್ಯಾಸಂಸ್ಥೆಯ ರೂವಾರಿ KPS ಸಯ್ಯಿದ್ ಫಝಲ್ ಜಮಲುಲೈಲಿ ಬಾಖವಿ ಕಾಮಿಲ್ ಸಬರ ಬೈಲ್ ತಂಙಳ್ ಹಾಗೂ ಮಸೀದಿಯ ಅಧ್ಯಕ್ಷರು ಹಾಗೂ ಸಮಿತಿ ಸದ್ಯಸರ ಸಮ್ಮುಖದಲ್ಲಿ ಸಬರ ಬೈಲ್ ಸುನ್ನಿ ಜಮಲುಲ್ ಲೈಲ್ ಜುಮಾ ಮಸೀದಿಯಲ್ಲಿ ಸನ್ಮಾನಿಸಲಾಯಿತು.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್