ಉದ್ಯೋಗ ನಿಮಿತ್ತ ಕಳೆದ ಕೆಲವು ವರ್ಷಗಳಿಂದ ಬುರೈದದಲ್ಲಿದ್ದ ಪುತ್ತೂರು ನಿವಾಸಿ ಉಸ್ಮಾನ್ ತಿಂಗಳಾಡಿಯವರು ರಮಳಾನ್ 9 ರಂದು ಮರಣ ಹೊಂದಿದ್ದರು.
ಹೃದಯಾಘಾತವಾದ ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಿದರೂ ಜೀವ ಉಳಿಸಲು ಸಾಧ್ಯವಾಗಲಿಲ್ಲ ಮೃತರು ಪತ್ನಿ 4 ಮಕ್ಕಳು ಹಾಗೂ ಅಪಾರ ಬಂದು ಬಳಗವನ್ನು ಅಗಲಿದ್ದಾರೆ
ಮರಳು ನಾಡಿನಲ್ಲಿ ಮರಣ ಹೊಂದಿದವರ ದಾಖಲೆ ಪತ್ರಗಳು ಹಾಗೂ ಅಂತ್ಯಕ್ರಿಯೆಗಳಿಗೆ ಬೇಕಾಗಿ ತಕ್ಷಣ ಸ್ಪಂದಿಸುವ ಕರ್ನಾಟಕ ಕಲ್ಚರಲ್ ಫೌಂಡೇಷನ್ (ಕೆಸಿಎಫ್) ಕಾರ್ಯಕರ್ತರು ಎಲ್ಲಾ ರೀತಿಯ ಸಹಕಾರವನ್ನು ನೀಡಿ ಅಂತ್ಯಕ್ರಿಯೆಯನ್ನು ನಡೆಸಿದರು.
ದಫನ ಮಾಡಲು ಬೇಕಾದ ಎಲ್ಲಾ ದಾಖಲೆ ಪತ್ರಗಳನ್ನು ಕ್ಲಪ್ತ ಸಮಯದಲ್ಲಿ ಸರಿಪಡಿಸಿ ಅಂತ್ಯಕ್ರಿಯೆಯನ್ನು ನಡೆಸಿದ ಕೆಸಿಎಫ್ ಸಂಘಟನೆಯ ಕಾರ್ಯಾಚರಣೆಯನ್ನು ಕುಟುಂಬಸ್ಥರು ಶ್ಲಾಘಿಸಿದರು.
















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ