ಉದ್ಯೋಗ ನಿಮಿತ್ತ ಕಳೆದ ಕೆಲವು ವರ್ಷಗಳಿಂದ ಬುರೈದದಲ್ಲಿದ್ದ ಪುತ್ತೂರು ನಿವಾಸಿ ಉಸ್ಮಾನ್ ತಿಂಗಳಾಡಿಯವರು ರಮಳಾನ್ 9 ರಂದು ಮರಣ ಹೊಂದಿದ್ದರು.
ಹೃದಯಾಘಾತವಾದ ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಿದರೂ ಜೀವ ಉಳಿಸಲು ಸಾಧ್ಯವಾಗಲಿಲ್ಲ ಮೃತರು ಪತ್ನಿ 4 ಮಕ್ಕಳು ಹಾಗೂ ಅಪಾರ ಬಂದು ಬಳಗವನ್ನು ಅಗಲಿದ್ದಾರೆ
ಮರಳು ನಾಡಿನಲ್ಲಿ ಮರಣ ಹೊಂದಿದವರ ದಾಖಲೆ ಪತ್ರಗಳು ಹಾಗೂ ಅಂತ್ಯಕ್ರಿಯೆಗಳಿಗೆ ಬೇಕಾಗಿ ತಕ್ಷಣ ಸ್ಪಂದಿಸುವ ಕರ್ನಾಟಕ ಕಲ್ಚರಲ್ ಫೌಂಡೇಷನ್ (ಕೆಸಿಎಫ್) ಕಾರ್ಯಕರ್ತರು ಎಲ್ಲಾ ರೀತಿಯ ಸಹಕಾರವನ್ನು ನೀಡಿ ಅಂತ್ಯಕ್ರಿಯೆಯನ್ನು ನಡೆಸಿದರು.
ದಫನ ಮಾಡಲು ಬೇಕಾದ ಎಲ್ಲಾ ದಾಖಲೆ ಪತ್ರಗಳನ್ನು ಕ್ಲಪ್ತ ಸಮಯದಲ್ಲಿ ಸರಿಪಡಿಸಿ ಅಂತ್ಯಕ್ರಿಯೆಯನ್ನು ನಡೆಸಿದ ಕೆಸಿಎಫ್ ಸಂಘಟನೆಯ ಕಾರ್ಯಾಚರಣೆಯನ್ನು ಕುಟುಂಬಸ್ಥರು ಶ್ಲಾಘಿಸಿದರು.
















ಇನ್ನಷ್ಟು ಸುದ್ದಿಗಳು
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ