ಉದ್ಯೋಗ ನಿಮಿತ್ತ ಕಳೆದ ಕೆಲವು ವರ್ಷಗಳಿಂದ ಬುರೈದದಲ್ಲಿದ್ದ ಪುತ್ತೂರು ನಿವಾಸಿ ಉಸ್ಮಾನ್ ತಿಂಗಳಾಡಿಯವರು ರಮಳಾನ್ 9 ರಂದು ಮರಣ ಹೊಂದಿದ್ದರು.
ಹೃದಯಾಘಾತವಾದ ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಿದರೂ ಜೀವ ಉಳಿಸಲು ಸಾಧ್ಯವಾಗಲಿಲ್ಲ ಮೃತರು ಪತ್ನಿ 4 ಮಕ್ಕಳು ಹಾಗೂ ಅಪಾರ ಬಂದು ಬಳಗವನ್ನು ಅಗಲಿದ್ದಾರೆ
ಮರಳು ನಾಡಿನಲ್ಲಿ ಮರಣ ಹೊಂದಿದವರ ದಾಖಲೆ ಪತ್ರಗಳು ಹಾಗೂ ಅಂತ್ಯಕ್ರಿಯೆಗಳಿಗೆ ಬೇಕಾಗಿ ತಕ್ಷಣ ಸ್ಪಂದಿಸುವ ಕರ್ನಾಟಕ ಕಲ್ಚರಲ್ ಫೌಂಡೇಷನ್ (ಕೆಸಿಎಫ್) ಕಾರ್ಯಕರ್ತರು ಎಲ್ಲಾ ರೀತಿಯ ಸಹಕಾರವನ್ನು ನೀಡಿ ಅಂತ್ಯಕ್ರಿಯೆಯನ್ನು ನಡೆಸಿದರು.
ದಫನ ಮಾಡಲು ಬೇಕಾದ ಎಲ್ಲಾ ದಾಖಲೆ ಪತ್ರಗಳನ್ನು ಕ್ಲಪ್ತ ಸಮಯದಲ್ಲಿ ಸರಿಪಡಿಸಿ ಅಂತ್ಯಕ್ರಿಯೆಯನ್ನು ನಡೆಸಿದ ಕೆಸಿಎಫ್ ಸಂಘಟನೆಯ ಕಾರ್ಯಾಚರಣೆಯನ್ನು ಕುಟುಂಬಸ್ಥರು ಶ್ಲಾಘಿಸಿದರು.
















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು