ಜಿದ್ದಾ: ಮಾಣಿ ದಾರುಲ್ ಇರ್ಷಾದ್ ಜಿದ್ದಾ ಸಮಿತಿ ವತಿಯಿಂದ ಬದ್ರ್ ಮೌಲೀದ್, ಸ್ವಲಾತ್ ಮಜ್ಲಿಸ್ ಹಾಗೂ ಬೃಹತ್ ಇಫ್ತಾರ್ ಸಂಗಮ ದಾರುಲ್ ಇರ್ಷಾದ್ ಆರ್ಗನೈಝರ್ ಉಮರ್ ಮದನಿ ಖಾಮಿಲ್ ಸಖಾಫಿ ಪರಪ್ಪುರವರ ನೇತೃತ್ವದಲ್ಲಿ ನಿನ್ನೆ ಜಿದ್ದಾ ಬನಿಮಾನಿಕ್ ನಲ್ಲಿ ನಡೆಯಿತು.
ಈ ಸಂದರ್ಭ ಕೆಸಿಎಫ್ ಜಿದ್ದಾ ಝೋನಲ್ ಅಧ್ಯಕ್ಷರು ಹನೀಫ್ ಸಖಾಫಿ ಸಾಲೆತ್ತೂರು, ದಾರುಲ್ ಇರ್ಷಾದ್ ಜಿದ್ದಾ ಸಮಿತಿ ಅಧ್ಯಕ್ಷರು ಇಕ್ಬಾಲ್ ಹಾಜಿ ಉಳ್ಳಾಲ, ದಾರುಲ್ ಅಶ್ಹರಿಯ್ಯ ಜಿದ್ದಾ ಸಮಿತಿ ಅಧ್ಯಕ್ಷರು ಅಬ್ದುಲ್ ರಝ್ಝಾಖ್ ಹಾಜಿ ಅಕ್ಕರಂಗಡಿ ಮೊದಲಾದವರು ಪಾಲ್ಗೊಂಡಿದ್ದರು















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು