ರಿಯಾದ್(ಮಾ,29); ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆಸಿಎಫ್ ಬದಿಯ ಸೆಕ್ಟರ್ ವತಿಯಿಂದ ಮಾರ್ಚ್ 29 ಶುಕ್ರವಾರ ದಂದು ಗ್ರಾಂಡ್ ಇಫ್ತಾರ್ ಮೀಟ್ ಕಾರ್ಯಕ್ರಮ ರಿಯಾದಿನ ಶಾರ ಮದೀನಾ ದಿಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆಸಿಎಫ್ ಬದಿಯ ಸೆಕ್ಟರ್ ಅಧ್ಯಕ್ಷರಾದ ಹಮೀದ್ ಮಠ ವಹಿಸಿದ್ದರು.
ಸೆಕ್ಟರ್ ವ್ಯಾಪ್ತಿಯ ನಾಲ್ಕು ಯೂನಿಟ್ ಗಳು ಜಂಟಿ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕೆಸಿಎಫ್ ರಿಯಾದ್ ಝೋನ್ ಪ್ರ, ಕಾರ್ಯದರ್ಶಿ ಅಶ್ರಫ್ ಕಿಲ್ಲೂರು, ಬದಿಯ ಸೆಕ್ಟರ್ ಉಸ್ತುವಾರಿ ಫಾರೂಕ್ ಪಾಣೆಮಂಗಳೂರು, ಸೆಕ್ಟರ್ ಶಿಕ್ಷಣ ಇಲಾಖೆ & ವಾದಿ ಲಬನ್ ಅಧ್ಯಕ್ಷರಾದ ಶಫೀಕ್ ಅಹ್ಸನಿ, ಶಾರ ಅಬ್ರಾಜ್ ಯುನಿಟ್ ಅಧ್ಯಕ್ಷರಾದ ಅಬ್ದುಲ್ ಅಝೀಝ್ ಅಲೆಕ್ಕಾಡಿ, ಶಾರ ಮದೀನ ಯೂನಿಟ್ ಅಧ್ಯಕ್ಷರಾದ ಉಮ್ಮರ್ ಖಾಸಿಂ, ಶಿಫಾ ಯುನಿಟ್ ಅಧ್ಯಕ್ಷರಾದ ರಝ್ಝಾಕ್ ಪಾಲ್ಯ, ಅಬ್ದುಲ್ ರಝ್ಝಾಕ್ ಹಮ್ದಾನಿ ಮಾಚಾರ್, ರಿಯಾಝ್ ನೆಲ್ಯಾಡಿ, ರಶೀದ್ ಕಕ್ಕಿಂಜೆ, ರಝ್ಝಾಕ್ ಕಟ್ಟಾ, ಹಾರಿಸ್ ಕನ್ಯಾನ, ಹುಝೈಫಾ ಪೆರಾಜೆ, ಸತ್ತಾರ್ ಮಿತ್ತೂರು, ಮೊದಲಾದ ಯೂನಿಟ್, ಸೆಕ್ಟರ್, ಝೋನ್ ನಾಯಕರು ಉಪಸ್ಥಿತರಿದ್ದರು.

















ಇನ್ನಷ್ಟು ಸುದ್ದಿಗಳು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ