ಮಂಗಳೂರು : ಮುಸ್ಲಿಂ ಸಮುದಾಯದ ಪವಿತ್ರ ರಂಝಾನ್ ತಿಂಗಳು ಮುಗಿದು ದಿನಾಂಕ ಎಪ್ರಿಲ್ 9ರ ರಾತ್ರಿ ಚಂದ್ರ ದರ್ಶನ ವಾದ್ದರಿಂದ ಜಿಲ್ಲೆಯ ಎಲ್ಲಾ ಖಾಝಿಗಳು ಎಪ್ರಿಲ್ 10 ಬುಧವಾರ ಈದ್ ಹಬ್ಬ ಆಚರಿಸಲು ತೀರ್ಮಾನಿಸಿರುತ್ತಾರೆ.
ಆದರೆ ಸರಕಾರಿ ರಜೆ ಎಪ್ರಿಲ್ 11 ಕ್ಕೆ ಇದೆ. ಇದು ಸಾರ್ವಜನಿಕರಿಗೆ ,ಸರಕಾರಿ ನೌಕರರಿಗೆ ಸ್ಕೂಲ್ ಕಾಲೇಜುಗಳಿಗೆ ತೊಂದರೆ ಉಂಟು ಮಾಡುವ ಕಾರಣ ಎಪ್ರಿಲ್ 11 ರ ರಜೆಯನ್ನು ಎಪ್ರಿಲ್ 10 ಕ್ಕೆ ಮಾರ್ಪಾಡಿಸಿ ತೀರ್ಮಾನಿಸಲು ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಬಿ ಎ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಜಿಲ್ಲಾಧಿಕಾರಿಯೊಂದಿಗೆ ಮಾತುಕತೆ ನಡೆಸಿ ಖಾಝಿಗಳಾದ ಸಯ್ಯಿದ್ ಕೂರತ್ ತಂಙಳ್ , ಖಾಝಿ ತ್ವಾಕಾ ಅಹ್ಮದ್ ಮುಸ್ಲಿಯಾರ್, ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದರ ತೀರ್ಮಾನವನ್ನು ತಿಳಿಸಲಾಯಿತು ಎಂದು ಜಿಲ್ಲಾ ಉಪಾಧ್ಯಕ್ಷ ಅಶ್ರಫ್ ಕಿನಾರ ಮಂಗಳೂರು ಪತ್ರಿಕಾ ಪ್ರಕಟಣನೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ