ಮಂಗಳೂರು : ಮುಸ್ಲಿಂ ಸಮುದಾಯದ ಪವಿತ್ರ ರಂಝಾನ್ ತಿಂಗಳು ಮುಗಿದು ದಿನಾಂಕ ಎಪ್ರಿಲ್ 9ರ ರಾತ್ರಿ ಚಂದ್ರ ದರ್ಶನ ವಾದ್ದರಿಂದ ಜಿಲ್ಲೆಯ ಎಲ್ಲಾ ಖಾಝಿಗಳು ಎಪ್ರಿಲ್ 10 ಬುಧವಾರ ಈದ್ ಹಬ್ಬ ಆಚರಿಸಲು ತೀರ್ಮಾನಿಸಿರುತ್ತಾರೆ.
ಆದರೆ ಸರಕಾರಿ ರಜೆ ಎಪ್ರಿಲ್ 11 ಕ್ಕೆ ಇದೆ. ಇದು ಸಾರ್ವಜನಿಕರಿಗೆ ,ಸರಕಾರಿ ನೌಕರರಿಗೆ ಸ್ಕೂಲ್ ಕಾಲೇಜುಗಳಿಗೆ ತೊಂದರೆ ಉಂಟು ಮಾಡುವ ಕಾರಣ ಎಪ್ರಿಲ್ 11 ರ ರಜೆಯನ್ನು ಎಪ್ರಿಲ್ 10 ಕ್ಕೆ ಮಾರ್ಪಾಡಿಸಿ ತೀರ್ಮಾನಿಸಲು ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಬಿ ಎ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಜಿಲ್ಲಾಧಿಕಾರಿಯೊಂದಿಗೆ ಮಾತುಕತೆ ನಡೆಸಿ ಖಾಝಿಗಳಾದ ಸಯ್ಯಿದ್ ಕೂರತ್ ತಂಙಳ್ , ಖಾಝಿ ತ್ವಾಕಾ ಅಹ್ಮದ್ ಮುಸ್ಲಿಯಾರ್, ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದರ ತೀರ್ಮಾನವನ್ನು ತಿಳಿಸಲಾಯಿತು ಎಂದು ಜಿಲ್ಲಾ ಉಪಾಧ್ಯಕ್ಷ ಅಶ್ರಫ್ ಕಿನಾರ ಮಂಗಳೂರು ಪತ್ರಿಕಾ ಪ್ರಕಟಣನೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ