ಮಂಗಳೂರು : ಮುಸ್ಲಿಂ ಸಮುದಾಯದ ಪವಿತ್ರ ರಂಝಾನ್ ತಿಂಗಳು ಮುಗಿದು ದಿನಾಂಕ ಎಪ್ರಿಲ್ 9ರ ರಾತ್ರಿ ಚಂದ್ರ ದರ್ಶನ ವಾದ್ದರಿಂದ ಜಿಲ್ಲೆಯ ಎಲ್ಲಾ ಖಾಝಿಗಳು ಎಪ್ರಿಲ್ 10 ಬುಧವಾರ ಈದ್ ಹಬ್ಬ ಆಚರಿಸಲು ತೀರ್ಮಾನಿಸಿರುತ್ತಾರೆ.
ಆದರೆ ಸರಕಾರಿ ರಜೆ ಎಪ್ರಿಲ್ 11 ಕ್ಕೆ ಇದೆ. ಇದು ಸಾರ್ವಜನಿಕರಿಗೆ ,ಸರಕಾರಿ ನೌಕರರಿಗೆ ಸ್ಕೂಲ್ ಕಾಲೇಜುಗಳಿಗೆ ತೊಂದರೆ ಉಂಟು ಮಾಡುವ ಕಾರಣ ಎಪ್ರಿಲ್ 11 ರ ರಜೆಯನ್ನು ಎಪ್ರಿಲ್ 10 ಕ್ಕೆ ಮಾರ್ಪಾಡಿಸಿ ತೀರ್ಮಾನಿಸಲು ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಬಿ ಎ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಜಿಲ್ಲಾಧಿಕಾರಿಯೊಂದಿಗೆ ಮಾತುಕತೆ ನಡೆಸಿ ಖಾಝಿಗಳಾದ ಸಯ್ಯಿದ್ ಕೂರತ್ ತಂಙಳ್ , ಖಾಝಿ ತ್ವಾಕಾ ಅಹ್ಮದ್ ಮುಸ್ಲಿಯಾರ್, ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದರ ತೀರ್ಮಾನವನ್ನು ತಿಳಿಸಲಾಯಿತು ಎಂದು ಜಿಲ್ಲಾ ಉಪಾಧ್ಯಕ್ಷ ಅಶ್ರಫ್ ಕಿನಾರ ಮಂಗಳೂರು ಪತ್ರಿಕಾ ಪ್ರಕಟಣನೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ