ಮಂಗಳೂರು :ಮುಸಲ್ಮಾನರ ಪವಿತ್ರ ರಂಝಾನ್ ಹಬ್ಬವು ಏಪ್ರಿಲ್ 10 ಕ್ಕೆಂದು ಚಂದ್ರ ದರ್ಶನದ ಆಧಾರದಲ್ಲಿ ಖಾಝಿಗಳು ಘೋಷಣೆ ಮಾಡಿದ್ದಾರೆ. ಆದರೆ, ಸರ್ಕಾರಿ ರಜೆಯು ಏಪ್ರಿಲ್ 11 ಕ್ಕೆ ನಿಗದಿಯಾಗಿತ್ತು.
ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಬಿ ಎ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ರವರ ಮನವಿ ಮೇರೆಗೆ ಮಾನ್ಯ ಜಿಲ್ಲಾಧಿಕಾರಿಗಳು ಸರಕಾರದ ಗಮನಕ್ಕೆ ತಂದಿದ್ದು, ಮಾನ್ಯ ಸರಕಾರ,ಸ್ಪೀಕರ್ ಎಲ್ಲರ ಸಂದರ್ಭಯೋಜಿತ ಸ್ಪಂದನೆಯಿಂದ ಕೆಲವು ನಿಬಂಧನೆಗಳೊಂದಿಗೆ ಸರಕಾರಿ ರಜೆಯನ್ನು ಏಪ್ರಿಲ್ 10 ಕ್ಕೆಂದು ಆದೇಶ ಹೊರಡಿಸಿದೆ.
ಈ ಒಂದು ಸ್ಪಂದನೆಗೆ ಜಿಲ್ಲಾಡಳಿತಕ್ಕೆ ಮತ್ತು ಸರಕಾರಕ್ಲೆ ಸಮುದಾಯದ ಪರವಾಗಿ ಅಭಿನಂದಿಸುತ್ತೇವೆ ಎಂದು ಜಿಲ್ಲಾ ವಕ್ಪ್ ಉಪಾಧ್ಯಕ್ಷ ಅಶ್ರಫ್ ಕಿನಾರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ