ಇಂದು ದಾರುನ್ನಜಾತ್ ಟಿಪ್ಪುನಗರ ಇದರ ಅಧೀನದಲ್ಲಿರುವ ಇಮಾಂ ಶಾಫಿಈ ಜುಮಾ ಮಸ್ಜಿದ್ ನಲ್ಲಿ ಈದುಲ್ ಫಿತ್ರ್ ಬಹಳ ಅದ್ದೂರಿಯಾಗಿ ನಡೆಸಲಾಯಿತು. ಈದ್ ನಮಾಜ್ ಮತ್ತು ಖುತುಬಾ ಬಳಿಕ ಶಮೀಮ್ ತಂಙಳ್ ಈದ್ ಸಂದೇಶವನ್ನು ಸಾರಿದರು.

ಈ ದಿನ ಬಹಳ ಪಾವಿತ್ರ್ಯತೆಯ ದಿನವಾಗಿದ್ದು 29 ದಿವಸ ಉಪವಾಸ ಹಿಡಿದು ಪುಣ್ಯಕರ್ಮಗಳ ಮೂಲಕ ಪವಿತ್ರತೆಗಳನ್ನು ಮೈಗೂಡಿಸಿ ಪೆರ್ನಾಲ್ ಆಚರಿಸುವುದರ ಜೊತೆಗೆ ಪ್ರವಾದಿ (ಸ ಅ)ರು ಮುಸ್ಲಿಮರಿಗೆ ತೋರಿಸಿಕೊಟ್ಟ ಆದರ್ಶವನ್ನು ಮೈಗೂಡಿಸಿಕೊಂಡು ಪ್ರೀತಿ ಸಹೋದರತೆಯನ್ನು ಹಂಚಿಕೊಂಡು ಕುಟುಂಬಗಳೊಂದಿಗೆ ಬಾಂಧವ್ಯಗಳು ಹೆಚ್ಚಿಸುವ ಮೂಲಕ ಅನಾಚಾರಗಳಿಗೆ ಕಡಿವಾಣ ಹಾಕುತ್ತಾ ನಾವೆಲ್ಲ ಸಮಾಜಕ್ಕೆ ಉತ್ತಮ ಸಂದೇಶ ನೀಡುವವರಾಗಬೇಕು ಎಂದು ಹೇಳಿದರು.
ಕೊನೆಯಲ್ಲಿ ಊರಿನಲ್ಲಿರುವ ಮತ್ತು ವಿದೇಶದಲ್ಲಿರುವ ಎಲ್ಲಾ ವಿಶ್ವಾಸಿಗಳಿಗೆ ನಮ್ಮ ಸಂಸ್ಥೆಯ ಎಲ್ಲಾ ಸಹಕಾರಿಗಳಿಗೆ ಪ್ರಾರ್ಥನೆ ನಡೆಸಿದರು ಎಂದು ಸಂಸ್ಥೆಯ
ಜನರಲ್ ಮ್ಯಾನೇಜರ್ ಹಾಜಿ ಹಮೀದ್ ಕೊಡಂಗಾಯಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್