ಮದೀನಾ: ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದಿಂದ ಉಮ್ರಾ ಯಾತ್ರೆಗೆ ತೆರಳಿದ್ದ ಕುಟುಂಬವೊಂದು ಪ್ರಯಾಣಿಸುತ್ತಿದ ವಾಹನವು ಮದೀನಾ ಮುನವ್ವರದಲ್ಲಿ ಅಪಘಾತಕ್ಕೀಡಾಗಿ ಮೂವರು ಮೃತಪಟ್ಟಿದ್ದು ಅವರ ದಫನ ಕಾರ್ಯವು ನಿನ್ನೆ ಮದೀನಾದಲ್ಲಿ ನಡೆಯಿತು.
ಮುಂಡಗೋಡ ಪಟ್ಟಣದ ರೋಣ ಮೆಡಿಕಲ್ನ ಮಾಲಕ ಫಯಾಝ್ ರೋಣ, ಪತ್ನಿ ಅಫ್ರೀನಾ ಬಾನು ಹಾಗೂ ಸಹೋದರನ ಮಗ ಆಯಾನ್ ಕಾರ್ಕಳ ಮೃತಪಟ್ಟವರು.
ಟೈರ್ ಸ್ಪೋಟಗೊಂಡ ಕಾರಣ ಕಾರು ಪಲ್ಟಿಯಾಗಿದ್ದು, ಮೂವರು ಸ್ಥಳದಲ್ಲೇ ಮೃತರಾದರೆ, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೆಸಿಎಫ್ ಮದೀನಾ ಮುನವ್ವರ ಸೆಕ್ಟರ್ ಸಾಂತ್ವನ ಇಲಾಖೆಯ ನೆರವಿನೊಂದಿಗೆ ಮೃತರ ದಫನ ಕಾರ್ಯವು ನಿನ್ನೆ ಳುಹರ್ ಮತ್ತು ಅಸರ್ ನಮಾಜ್ ಬಳಿಕ ಜನ್ನತುಲ್ ಬಖೀಆದಲ್ಲಿ ನಡೆಯಿತು.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್