ಉಳ್ಳಾಲ: KCF ಡಿಸೇನಿಯಂ ಅಂತರಾಷ್ಟೀಯ ಮಹಾ ಸಮ್ಮೇಳನವು ಮೇ 19ರಂದು ಮಂಗಳೂರು ಅಡ್ಯಾರ್ ಗಾರ್ಡನ್ನಲ್ಲಿ ನಡೆಯಲಿದ್ದು, ಇದರ ಪ್ರಚಾರಾರ್ಥ ಸಮಾರಂಭದ ಪೋಸ್ಟರನ್ನು ರಾಜ್ಯಾದ್ಯಂತ ಈದ್ ದಿನದಲ್ಲಿ ಪ್ರದರ್ಶಿಸಲಾಯಿತು.
ಉಳ್ಳಾಲ ಸಯ್ಯಿದ್ ಮದನಿ ದರ್ಗಾ ಸನ್ನಿಧಿಯಲ್ಲಿ ಕಾರ್ಯಕ್ರಮದ ಪೋಸ್ಟರನ್ನು ಉಳ್ಳಾಲ ಸಯ್ಯಿದ್ ಮದನಿ ಜುಮಾ ಮಸೀದಿಯ ಖತೀಬರಾದ ಬಹು| ಇಬ್ರಾಹಿಂ ಸಅದಿ ಉಸ್ತಾದ್ ಪ್ರದರ್ಶಿಸಿದರು. ದರ್ಗಾ ಅಧ್ಯಕ್ಷರಾದ ಬಿ.ಜೆ ಹನೀಫ್ ಹಾಜಿ, ಉಪಾಧ್ಯಕ್ಷರಾದ ಅಶ್ರಫ್ ರೈಟ್ವೇ ಹಳೇಕೋಟೆ, ಲೆಕ್ಕ ಪರಿಶೋಧಕರಾದ ಫಾರೂಕ್ ಕಲ್ಲಾಫು, ಕೋಶಧಿಕಾರಿಯಾದ ನಾಝಿಮ್ ಮುಕ್ಕಚೇರಿ ಹಾಗೂ ಅಲ್ ಕರೀಮ್ ಹಳೇಕೋಟೆ ಜುಮಾ ಮಸೀದಿಯ ಖತೀಬರಾದ ಹಾಫಿಲ್ ಸಿರಾಜುದ್ದೀನ್ ಹಿಮಮಿ ಸಖಾಫಿ ಕರಾಯ ಉಸ್ತಾದ್, ಮುಹಝಿನ್ ರಾದ ಆದಮ್ ಉಸ್ತಾದ್ ಹಾಗೂ KCF ಗ್ಲೋಬಲ್ ಯುನಿಟ್ ದುಬೈ ಇದರ ಅಧ್ಯಕ್ಷರಾದ ಹಾಜಿ ಶುಕೂರ್ ಉಳ್ಳಾಲ ಉಪಸ್ಥಿತರಿದ್ದರು.

















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್