ಉಳ್ಳಾಲ: KCF ಡಿಸೇನಿಯಂ ಅಂತರಾಷ್ಟೀಯ ಮಹಾ ಸಮ್ಮೇಳನವು ಮೇ 19ರಂದು ಮಂಗಳೂರು ಅಡ್ಯಾರ್ ಗಾರ್ಡನ್ನಲ್ಲಿ ನಡೆಯಲಿದ್ದು, ಇದರ ಪ್ರಚಾರಾರ್ಥ ಸಮಾರಂಭದ ಪೋಸ್ಟರನ್ನು ರಾಜ್ಯಾದ್ಯಂತ ಈದ್ ದಿನದಲ್ಲಿ ಪ್ರದರ್ಶಿಸಲಾಯಿತು.
ಉಳ್ಳಾಲ ಸಯ್ಯಿದ್ ಮದನಿ ದರ್ಗಾ ಸನ್ನಿಧಿಯಲ್ಲಿ ಕಾರ್ಯಕ್ರಮದ ಪೋಸ್ಟರನ್ನು ಉಳ್ಳಾಲ ಸಯ್ಯಿದ್ ಮದನಿ ಜುಮಾ ಮಸೀದಿಯ ಖತೀಬರಾದ ಬಹು| ಇಬ್ರಾಹಿಂ ಸಅದಿ ಉಸ್ತಾದ್ ಪ್ರದರ್ಶಿಸಿದರು. ದರ್ಗಾ ಅಧ್ಯಕ್ಷರಾದ ಬಿ.ಜೆ ಹನೀಫ್ ಹಾಜಿ, ಉಪಾಧ್ಯಕ್ಷರಾದ ಅಶ್ರಫ್ ರೈಟ್ವೇ ಹಳೇಕೋಟೆ, ಲೆಕ್ಕ ಪರಿಶೋಧಕರಾದ ಫಾರೂಕ್ ಕಲ್ಲಾಫು, ಕೋಶಧಿಕಾರಿಯಾದ ನಾಝಿಮ್ ಮುಕ್ಕಚೇರಿ ಹಾಗೂ ಅಲ್ ಕರೀಮ್ ಹಳೇಕೋಟೆ ಜುಮಾ ಮಸೀದಿಯ ಖತೀಬರಾದ ಹಾಫಿಲ್ ಸಿರಾಜುದ್ದೀನ್ ಹಿಮಮಿ ಸಖಾಫಿ ಕರಾಯ ಉಸ್ತಾದ್, ಮುಹಝಿನ್ ರಾದ ಆದಮ್ ಉಸ್ತಾದ್ ಹಾಗೂ KCF ಗ್ಲೋಬಲ್ ಯುನಿಟ್ ದುಬೈ ಇದರ ಅಧ್ಯಕ್ಷರಾದ ಹಾಜಿ ಶುಕೂರ್ ಉಳ್ಳಾಲ ಉಪಸ್ಥಿತರಿದ್ದರು.

















ಇನ್ನಷ್ಟು ಸುದ್ದಿಗಳು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ