ಮನಾಮ : ಕರ್ನಾಟಕ ಎನ್ಆರ್ಐ (ಅನಿವಾಸಿ ಭಾರತೀಯ) ಘಟಕವನ್ನು ಇತ್ತೀಚೆಗೆ ಬಹರೈನ್ ನಲ್ಲಿ ಸ್ಥಾಪಿಸಲಾಗಿದೆ.
ಇದರ ಕಾರ್ಯಕಾರಿ ಸಮಿತಿ ರಚಿಸಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಸಲಾಗಿದ್ದು, ಅಧ್ಯಕ್ಷರಾಗಿ ರಾಜ್ ಕುಮಾರ್ ಭಾಸ್ಕರ್, ಉಪಾಧ್ಯಕ್ಷ ಆಗಿ ವಿಜಯ್ ಕುಮಾರ್ ನಾಯ್ಕ್ ವೋರ್ಕಾಡಿ, ಪ್ರಧಾನ ಕಾರ್ಯದರ್ಶಿ ಆಗಿ ರೋಶನ್ ಲೂಯಿಸ್ ಖಜಾಂಜಿ ಆಗಿ ಮಂಗೇಶ್ ದೇಸಾಯಿ, ಸಹಾಯಕ ಕಾರ್ಯದರ್ಶಿ ಆಗಿ ಜಮಾಲುದ್ದೀನ್ ವಿಟ್ಲ ಮತ್ತು ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಮಲ್ಲಿಕಾರ್ಜುನ ಪಾಟೀಲ್. ರಾಘವೇಂದ್ರ ಪ್ರಸಾದ್ ಎಸ್, ಗಣೇಶ ಮಾಣಿಲ ಆಯ್ಕೆಯಾಗಿದ್ದಾರೆ.
ಈ ಸಂಘಟನೆಯು ಗಲ್ಫ್ ರಾಷ್ಟ್ರದ ಬಹರೈನ್ ದ್ವೀಪ ರಾಷ್ಟ್ರದಲ್ಲಿ ವಾಸಿಸುವ ಮತ್ತು ಕೆಲಸ ಮಾಡುವ ಕನ್ನಡಿಗರನ್ನು ಸಂಪರ್ಕಿಸಲು ಮತ್ತು ಸಬಲೀಕರಣಗೊಳಿಸುವ ಗುರಿಯನ್ನು ಹೊಂದಿದೆ.
ಬಹರೈನ್ ನಲ್ಲಿ ನೆಲೆಸಿರುವ ಸುಮಾರು 25000 ಕನ್ನಡಿಗರಿಗೆ ಪ್ರಯೋಜನ ಗಳನ್ನು ನೀಡುವುದು ಘಟಕದ ಪ್ರಮುಖ ಗುರಿಯಾಗಿದೆ.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ