ಪೆಗಾಸಸ್ ಸೇರಿದಂತೆ ಸ್ಪೈವೇರ್ ದಾಳಿಗಳ ಬಗ್ಗೆ ಎಚ್ಚರದಿಂದಿರಿ ಎಂದು ಐಫೋನ್ ಬಳಕೆದಾರರಿಗೆ ಆಪಲ್ ಎಚ್ಚರಿಕೆ ನೀಡಿದೆ. ಭಾರತ ಸೇರಿದಂತೆ 91 ದೇಶಗಳ ಬಳಕೆದಾರರಿಗೆ ಆಪಲ್ ಈ ಎಚ್ಚರಿಕೆ ನೀಡಿದೆ.
ಆಪಲ್ ಅಕ್ಟೋಬರ್ 2023 ರಲ್ಲಿ ಬಳಕೆದಾರರಿಗೆ ಇದೇ ರೀತಿಯ ಎಚ್ಚರಿಕೆ ಯನ್ನು ಐಫೋನ್ ನೀಡಿತ್ತು. ಅಂದು ಕಾಂಗ್ರೆಸ್ ನಾಯಕ ಶಶಿ ತರೂರ್, ಆಮ್ ಆದ್ಮಿ ಪಕ್ಷದ ರಾಘವ್ ಚಡ್ಡಾ ಮತ್ತು ತೃಣಮೂಲ ಕಾಂಗ್ರೆಸ್ ಸದಸ್ಯ ಮಹುವಾ ಮೊಯಿತ್ರಾ ಮುಂತಾದವರಿಗೆ ಎಚ್ಚರದಲ್ಲಿರುವಂತೆ ಸೂಚಿಸಲಾಗಿತ್ತು.
ಎನ್.ಎಸ್.ಓ. ಗ್ರೂಪ್ ಎಂಬ ಇಸ್ರೇಲ್ ಕಂಪೆನಿ ಯ ಪೆಗಾಸಸ್ ಬೇಹುಗಾರಿಕ ಸಾಫ್ಟ್ವೇರ್ ಬಳಸಿ ಭಾರತದ ರಾಜಕಾರಣಿಗಳು, ಪತ್ರಕರ್ತರು ಸೇರಿದಂತೆ 29 ಐಫೋನ್ಗಳನ್ನು ಹ್ಯಾಕ್ ಮಾಡಲಾಗುತ್ತಿದೆ ಎಂಬ ಆರೋಪವನ್ನು ತನಿಖೆ ಮಾಡಲು 2021ರಲ್ಲಿ ಸುಪ್ರೀಂ ಕೋರ್ಟ್ ಸಮಿತಿಯನ್ನು ನೇಮಿಸಿತು. 2022 ರಲ್ಲಿ, ಐದು ಮೊಬೈಲ್ ಫೋನ್ಗಳಲ್ಲಿ ಈ ಮಾಲ್ವೇರ್ ಕಂಡುಬಂದಿದೆ ಎಂದು ಸಮಿತಿ ಹೇಳಿದೆ.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)