ಉತ್ತರ ಕರ್ನಾಟಕದ ಮೊದಲ ಸಮನ್ವಯ ಶಿಕ್ಷಣ ಸಂಸ್ಥೆ ಮುಈನುಸುನ್ನಾ ವಿದ್ಯಾಸಂಸ್ಥೆ ಹಾವೇರಿ ಕುವೈತ್ ಸಮಿತಿ ವತಿಯಿಂದ ಇಂದು ಸಂಜೆ 6 ಗಂಟೆಗೆ ಕುವೈತ್ ಮಹಬುಲ್ಲಾ,ಕಲಾ ಆಡಿಟೋರಿಯಂ ನಲ್ಲಿ ಮವದ್ದಾ ಸ್ನೇಹ ಸಂಗಮ ನಡೆಯಲಿದೆ.
ಕುವೈತ್ ಮುಈನುಸುನ್ನಾ ರಾಷ್ಟ್ರೀಯ ಸಮಿತಿ ಅಧ್ಯಕ್ಷ ರಾದ ಹೈದರ್ ಹಾಜಿ ಪಟ್ಟೋರಿ ಯವರ ಅಧ್ಯಕ್ಷ ತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮ ದಲ್ಲಿ,ICFಕುವೈತ್ ನಾಯಕರಾದ ಸಯ್ಯಿದ್ ಅಲವೀ ಸಖಾಫೀ ಯವರು ದುಆ ನಡೆಸಲಿದ್ದಾರೆ.
KCF ಅಂತಾರಾಷ್ಟ್ರೀಯ ಸಮಿತಿ ಆಡಳಿತ ವಿಭಾಗ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಸಖಾಫಿ ಪೊಯ್ಯತ್ತಬೈಲ್ ಉದ್ಘಾಟನೆ ಮಾಡಲಿದ್ದಾರೆ..SSFರಾಜ್ಯಕೋಶಧಿಕಾರಿ ಹಾಗು ಮುಈನುಸ್ಸನ್ನಾ ಶಿಕ್ಷಣ ಸಂಸ್ಥೆ ಗಳ ಸ್ಥಾಪಕ ನಿರ್ದೇಶಕ ರಾದ ಕೆ.ಎಂ ಮುಸ್ತಫಾ ನಈಮಿ ಹಿಮಮಿ ಹಾವೇರಿ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ… ICF ಕುವೈತ್ ನಾಯಕರಾದ ಸಯ್ಯಿದ್ ಸ್ವಾದಿಖ್ ತಂಙಳ್ ,KCF ಕುವೈತ್ ರಾಷ್ಟ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಯಾಕೂಬ್ ಕಾರ್ಕಳ, DKSC ಮೂಳೂರು ಇದರ ಕುವೈತ್ ಸಮಿತಿ ಅಧ್ಯಕ್ಷ ರಾದ ಯೂಸುಫ್ ಮಂಚಕಲ್,ಅಲ್ ಮದೀನಾ ಸಮಿತಿ ಅಧ್ಯಕ್ಷ ರಾದ ಶಾಹುಲ್ ಹಮೀದ್ ಸಅದಿ ,ಖಾದಿಸ ಸಮಿತಿ ಅಧ್ಯಕ್ಷ ರಾದ ಶೌಕತ್ ಶಿರ್ವ ಸೇರಿದಂತೆ ಹಲವು ಗಣ್ಯರು ಮಾತನಾಡಲಿದ್ದಾರೆ. ಅಬ್ದುಲ್ ಖಾದರ್ ಹಿಮಮಿ ಸಖಾಫಿ ಸ್ವಾಗತಿಸಿ, ಇಲ್ಯಾಸ್ ಮೋಂಟೊಗೋಳಿ ವಂದಿಸಲಿದ್ದಾರೆ.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ