ಮದೀನತುಲ್ ಮುನವ್ವರಃ|ಕೆಸಿಎಫ್ ದುಬೈ ನಾರ್ತ್ ಝೋನ್ ಅಧೀನದ ಐದು ಸೆಕ್ಟರ್ ನಲ್ಲಿ ನಡೆಯಲಿರುವ ಸೆಕ್ಟರ್ ಸಮ್ಮೇಳನದ ಪೋಸ್ಟರ್ ಇತ್ತೀಚಿಗೆ ಪವಿತ್ರ ಮದೀನಾದಲ್ಲಿ ಬಿಡುಗಡೆ ಮಾಡಲಾಯಿತು.
ಕರ್ನಾಟಕ ಮುಸ್ಲಿಂ ಜಮಾಅತ್ ಗೌರವಾನ್ವಿತ ಅಧ್ಯಕ್ಷರು ಹಝ್ರತ್ ಫಾಝಿಲ್ ರಝ್ವಿ ಕಾವಲ್ಕಟ್ಟೆ, ಕೆಸಿಎಫ್ ಅಂತರಾಷ್ಟ್ರೀಯ ಸಾಂತ್ವನ ವಿಭಾಗ ಚೈರ್ಮ್ಯಾನ್ ರೈಸ್ಕೊ ಅಬೂಬಕರ್ ಹಾಜಿ, ಅಬ್ದುಲ್ ರಝಾಕ್ ಹಾಜಿ ಜಲ್ಲಿ, ನಲ್ಕ ಅಬ್ದುಲ್ಲಾ ಹಾಜಿ, ಮೆಹಬೂಬ್ ಸಖಾಫಿ ಕಿನ್ಯ, ದುಬೈ ನಾರ್ತ್ ಝೋನ್ ಅಧ್ಯಕ್ಷರು ಇಸ್ಮಾಯಿಲ್ ಹಾಜಿ ಮದನಿ ನಗರ ಹಾಗೂ ಇತರರು ಭಾಗವಹಿಸಿದ್ದರು.
ದುಬೈ ನಾರ್ತ್ ಅಧೀನದ ಸೆಕ್ಟರ್ ಗಳ ಸಮ್ಮೇಳನಗಳು ಈ ಕೆಳಗಿನ ದಿನಾಂಕಗಳಲ್ಲಿ ನಡೆಯಲಿದೆ:
- ಮುರಾರ್ ಮತ್ತು ಕಿಸೈಸ್ ಸೆಕ್ಟರ್ ಎಪ್ರಿಲ್ 28
- ನೈಫ್ ಸೆಕ್ಟರ್ ಮೇ 4
- ಹೊರ್ಲ್ಅನ್ಝ್ ಸೆಕ್ಟರ್ ಮೇ 5
- ನಖೀಲ್ ಸೆಕ್ಟರ್ ಮೇ 12
















ಇನ್ನಷ್ಟು ಸುದ್ದಿಗಳು
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮರುಪರಿಶೀಲಿಸುವಂತೆ ಕೆಸಿಎಫ್ ಆಗ್ರಹ