ರಿಯಾದ್: ನ್ಯೂ ಸನಯ್ಯಾದಲ್ಲಿನ ಖಾಸಗಿ ಕಾರ್ಖಾನೆಯೊಂದರಲ್ಲಿ ತಂತ್ರಜ್ಞರಾಗಿದ್ದ ತ್ರಿಶೂರ್ನ ಯುವ ಇಂಜಿನಿಯರ್ ಹೃದಯಾಘಾತದಿಂದ ರಿಯಾದ್ನಲ್ಲಿ ನಿಧನರಾಗಿದ್ದಾರೆm ದಖಿಕಾತುಶೇರಿ ತಾಮೆಕ್ಕಾಡ್ ಮೂಲದ ಸುರ್ಜಿಲ್ ಕೃಷ್ಣ (30) ಮೃತರು. ಶುಕ್ರವಾರ ರಾತ್ರಿ ಶೌಚಗೃಹಕ್ಕೆ ತೆರಳಿದ ಅವರು ವಾಪಸ್ ಬಾರದೆ ಇದ್ದ ಹಿನ್ನೆಲೆಯಲ್ಲಿ ಜತೆಯಲ್ಲಿದ್ದವರು ನೋಡಿದಾಗ ಅಸ್ವಸ್ಥ ಸ್ಥಿತಿಯಲ್ಲಿದ್ದರು.

ಕೂಡಲೇ ಅವರನ್ನು ಆಂಬ್ಯುಲೆನ್ಸ್ನಲ್ಲಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರ ಪ್ರಾಣ ಉಳಿಸಲಾಗಲಿಲ್ಲ. ಆಟೋಮೊಬೈಲ್ ಎಂಜಿನಿಯರ್ ಆಗಿರುವ ಸರ್ಜಿಲ್ ಒಂದೂವರೆ ತಿಂಗಳ ಹಿಂದೆ ರಿಯಾದ್ಗೆ ಕೆಲಸಕ್ಕೆ ಬಂದಿದ್ದರು.
ಪೋಷಕರು ಮತ್ತು ಕಿರಿಯ ಸಹೋದರರನ್ನು ಒಳಗೊಂಡಿರುವ ಸಾಮಾನ್ಯ ಕುಟುಂಬದ ಸದಸ್ಯ ಸರ್ಜಿಲ್ ಅವರ ಮದುವೆಯನ್ನು ನಿಶ್ಚಯಿಸಲಾಗಿತ್ತು.















ಇನ್ನಷ್ಟು ಸುದ್ದಿಗಳು
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮರುಪರಿಶೀಲಿಸುವಂತೆ ಕೆಸಿಎಫ್ ಆಗ್ರಹ