janadhvani

Kannada Online News Paper

ಸಚಿವ ಜಮೀರ್ ಅಹಮ್ಮದ್ ಆಸ್ಪತ್ರೆಗೆ ದಾಖಲು ಐಸಿಯುನಲ್ಲಿ ಚಿಕಿತ್ಸೆ

ಚಿತ್ರದುರ್ಗ ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಪರ ಪ್ರಚಾರಕ್ಕೆ ಸಚಿವರು ಇಂದು ಜಿಲ್ಲೆಗೆ ಆಗಮಿಸಿದ್ದರು. ಪ್ರಚಾರದ ವೇಳೆ ಅವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಆಸ್ಪತ್ರೆಯಲ್ಲಿ ಇಸಿಜಿ ಪರೀಕ್ಷೆ ನಡೆಸಿದ ವೈದ್ಯರು, ತುರ್ತು‌ಚಿಕಿತ್ಸಾ ಘಟಕದಲ್ಲಿ ತಪಾಸಣೆ ನಡೆಯುತ್ತಿದೆ.

error: Content is protected !! Not allowed copy content from janadhvani.com