ಕುವೈತ್ ಸಿಟಿ: ಮ್ಯಾನ್ಪವರ್ ಸಾರ್ವಜನಿಕ ಪ್ರಾಧಿಕಾರ ಬೇಸಿಗೆಯ ತೀವ್ರತೆಯಲ್ಲಿ ತೆರೆದ ಸ್ಥಳಗಳಲ್ಲಿ ಮದ್ಯಾಹ್ನದ ಕೆಲಸವನ್ನು ನಿಷೇಧಿಸಲು ನಿರ್ಧರಿಸಿದೆ. ಜೂನ್ 1 ರಿಂದ ಆಗಸ್ಟ್ 31ರವರೆಗೆ ಬೆಳಗ್ಗೆ 11 ರಿಂದ ಸಂಜೆ 4 ಗಂಟೆಯ ವರೆಗೆ ಕಾರ್ಮಿಕರಿಗೆ ಕಡ್ಡಾಯ ಬಿಡುವಿಗೆ ಅನುಮತಿ ನೀಡಿದೆ.ಬೇಸಿಗೆಯ ಉಷ್ಣತೆ ಏರುವಾಗ ಸೂರ್ಯ ತಾಪವು ನೇರವಾಗಿ ಆಘಾತ ನೀಡುವುದನ್ನು ತಡೆಯುವುದಾಗಿದೆ ಗುರಿ.
ಈ ಕಾನೂನನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆಯೇ ಎನ್ನುವ ಬಗ್ಗೆ ತೀವ್ರ ತಪಾಸಣೆ ನಡೆಸಲಾಗುವುದು ಎಂದು ಮ್ಯಾನ್ ಪವರ್ ಅಥಾರಿಟಿ ಎಚ್ಚರಿಸಿದೆ.ಅದೇ ಸಮಯದಲ್ಲಿ, ಕಾನೂನು ಉಲ್ಲಂಘನೆಯ ಸೂಚನೆ ಲಭಿಸಿದ್ದಲ್ಲಿ ಮೊದಲ ಬಾರಿಗೆ ನೋಟೀಸು ಹೊರಡಿಸಲಿದೆ. ಪುನರಾವರ್ತಿತ ಅಪರಾಧಕ್ಕೆ ಪ್ರತೀಯೋರ್ವ ಕಾರ್ಮಿಕನಿಗೆ 100 ದಿನಾರ್ ದಂಡವನ್ನು ಮಾಲೀಕರು ನೀಡಬೇಕಾಗುತ್ತದೆ.
ಕಾನೂನಿನ ನಿಯಮಗಳನ್ನು ಉಲ್ಲಂಘಿಸುವರ ಫೈಲ್ಗಳನ್ನು ನಿಷ್ಕ್ರಿಯ ಗೊಳಿಸುವುದು ಸೇರಿದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ.ಕಾರ್ಮಿಕ ಮತ್ತು ಸಮಾಜ ಕಲ್ಯಾಣ ಸಚಿವಾಲಯದ ವಿಶೇಷ ಸಮಿತಿಯು ಈ ಬಗ್ಗೆ ಪರಿಶೋಧನೆ ನಡೆಸಲಿದೆ ಎಂದು ಮ್ಯಾನ್ ಪವರ್ ಸಾರ್ವಜನಿಕ ಪ್ರಾಧಿಕಾರ ಎಚ್ಚರಿಸಿದೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು