17ನೆ ಲೋಕಸಭಾ ಚುನಾವಣೆಯ ಎರಡನೇ ಹಂತದಲ್ಲಿ ಕರ್ನಾಟಕದ 14 ಲೋಕ ಸಭಾ ಕ್ಷೇತ್ರಗಳಲ್ಲಿ ಎಪ್ರಿಲ್ 26ರಂದು ಮತದಾನ ನಡೆಯಲಿದೆ.
ದೇಶದ ಪ್ರಜಾಪ್ರಭುತ್ವದ ಉಳಿಯುವಿಕೆಯಲ್ಲಿ ನಿರ್ಣಾಯಕ ಚುನಾವಣೆ ಎಂದೇ ವಿಶ್ಲೇಷಿಸಲ್ಪಡುತ್ತಿರುವ ಈ ಬಾರಿಯ ಮತದಾನವನ್ನು ಯಾರೂ ತಪ್ಪಿಸಿಕೊಳ್ಳಬಾರದು ಎಂದು ಕರ್ನಾಟಕ ರಾಜ್ಯ ಮುಸ್ಲಿಂ ಜಮಾಅತ್ ಮನವಿ ಮಾಡಿದೆ.
ಶುಕ್ರವಾರದ ಜುಮಾ ನಮಾಜ್ ಗೆ ಸಂಬಂಧಿಸಿ ಉಲಮಾಗಳ ಸೂಚನೆ ಗಳನ್ನು ಪಾಲಿಸಿ ಮತದಾನ ಮಾಡುವಂತೆ ಕರ್ನಾಟಕ ಮುಸ್ಲಿಂ ಜಮಾಅತ್ ಪ್ರಕಟಣೆಯಲ್ಲಿ ವಿನಂತಿಸಿದೆ. ದೇಶದ ಸಂವಿಧಾನದ ಮೇಲೆ ಪ್ರಹಾರ ಮಾಡಲು ಫ್ಯಾಸಿಸ್ಟ್ ಶಕ್ತಿ ಗಳು ಹೊಂಚು ಹಾಕುತ್ತಿರುವ ಸಂಕಷ್ಟ ಕಾಲದಲ್ಲಿ ನಮ್ಮ ಪ್ರತಿಯೊಂದು ಮತವು ಅಮೂಲ್ಯವಾದುದು ಎಂಬುದನ್ನು ಮನಗಾಣಬೇಕು ಎಂದು ಪ್ರಕಟಣೆ ತಿಳಿಸಿದೆ.
















ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ