ಬಂಟ್ವಾಳ :- ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ರಾಜ್ಯ ಜೆಡಿಎಸ್ ಘಟಕವು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡರೂ ಬಂಟ್ವಾಳ ತಾಲೂಕಿನಾದ್ಯಂತ ಜೆಡಿಎಸ್ ಕಾರ್ಯಕರ್ತರು, ಅಭಿಮಾನಿಗಳು , ಸಮಾನ ಮನಸ್ಕ ಪಕ್ಷಗಳೊಂದಿಗೆ ಕೂಡಿ ಜಾತ್ಯಾತೀತ ಮತಗಳು ಹಂಚಿಹೋಗದಂತೆ ತಡೆಯುವ ಏಕೈಕ ಉಧ್ಧೇಶದಿಂದ ಈ ಬಾರಿ ಕಾಂಗ್ರೆಸ್ ಪಕ್ಷದ ಸಮರ್ಥ ಅಭ್ಯರ್ಥಿಯಾದಂತಹ ಪದ್ಮರಾಜ್ ರಾಮಯ್ಯ ಪೂಜಾರಿಯವರನ್ನು ಆಯ್ಕೆಮಾಡಲು ಬಂಟ್ವಾಳ ತಾಲೂಕು ಜೆಡಿಎಸ್ ಮೈನಾರಿಟಿ ವಿಭಾಗದ ಅಧ್ಯಕ್ಷರಾದ ಮುಹಮ್ಮದ್ ಶಫೀಕ್ ಆಲಡ್ಕ ಪಕ್ಷ ದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ಜೆಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿ ಬ್ರಿಜೇಶ್ ಚೌಟ ಈ ಹಿಂದೆ ಸಮಾರಂಭವೊಂದರಲ್ಲಿ, ಮತೀಯ ವಿಷಯ ದ ಬಗ್ಗೆ ಹಲವಾರು ಬಾರಿ ಸಭೆ ಸಮಾರಂಭ ಗಳಲ್ಲಿ ವಿಚಾರದ ಬಗ್ಗೆ ಪ್ರತಿಪಾದಿಸಿದ್ದು, ಜಾತ್ಯಾತೀತ ಒಳವುಲ್ಲ ಜೆಡಿಎಸ್ ಕಾರ್ಯಕರ್ತರಿಗೆ ಇದರಿಂದ ತೀವ್ರ ನೋವಾಗಿದ್ದು , ಜಿಲ್ಲೆಯ ಅಲ್ಪಸಂಖ್ಯಾತರ ಹಿತಾಸಕ್ತಿಯನ್ನು ಗಮಮನದಲ್ಲಿಟ್ಟುಕೊಂಡು ಈ ನಿರ್ಧಾರಕ್ಕೆ ಬರಲಾಗಿದೆಯೆಂದು ಅವರು ಈ ಸಂಧರ್ಭ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ