ಇಸ್ಹಾಕ್ ಸಿ.ಐ.ಫಜೀರ್ (ಗಲ್ಫ್ ಕನ್ನಡಿಗ)
ಮಂಗಳೂರು: ಕರ್ನಾಟಕ ಸರಕಾರದ ಸಭಾಪತಿ, ಶಾಸಕ ಯು.ಟಿ.ಖಾದರ್ ಅವರನ್ನು ಭೇಟಿಯಾಗಿ ಕೆಲವು ಬೇಡಿಕೆಗಳನ್ನು ಮುಂದಿಟ್ಟೆ.
ಪ್ರಾಮಾಣಿಕವಾಗಿ ಅವುಗಳನ್ನು ಆಲಿಸಿ, ಯು.ಟಿ.ಖಾದರ್ ಅವರು ತಮ್ಮ ಸಹಮತವನ್ನು ವ್ಯಕ್ತಪಡಿಸಿದರು.
(ಬೇಡಿಕೆಗಳು)
1)ಮುಂದಿನ ಚುನಾವಣೆಯಲ್ಲಿ
ಅನಿವಾಸಿ ಭಾರತೀಯರಿಗೆ ಆನ್ಲೈನ್ ಮೂಲಕ ಮತದಾನ ಮಾಡುವ ವ್ಯವಸ್ಥೆ ಮಾಡಬೇಕು.
2)ಭಾರತದ ಆರ್ಥಿಕತೆಗೆ ಶಕ್ತಿ ತುಂಬಿದ, ಸಂಕಷ್ಟದಲ್ಲಿರುವ ಅನಿವಾಸಿ ಭಾರತೀಯರಿಗೆ ಸರಕಾರದಿಂದ ಆರ್ಥಿಕ ನೆರವು ನೀಡಬೇಕು.
3)2024 ರ ಲೋಕಸಭಾ ಚುನಾವಣೆಯಲ್ಲಿ
85 ವರ್ಷ ಮೇಲ್ಪಟ್ಟ ನಾಗರಿಕರು ಮತ್ತು ಅಂಗವಿಕಲರು ಮನೆಯಿಂದ ಮತ ಚಲಾಯಿಸಲು ಅನುವು ಮಾಡಿದಂತೆ, ಜೈಲಿನಲ್ಲಿರುವ ಕೈದಿಗಳಿಗೆ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಹಾಗೂ ಬಾಣಂತಿಯರಿಗೂ ಮತ ಚಲಾಯಿಸಲು ಅವಕಾಶ ಕಲ್ಪಿಸಬೇಕು.
ವಿಧಾನಸಭೆಯಲ್ಲಿ ಈ ಬಗ್ಗೆ ಮಾತನಾಡಿ ಈ ಬೇಡಿಕೆಗಳನ್ನು ಶೀಘ್ರದಲ್ಲೇ ಅನುಷ್ಠಾನಕ್ಕೆ ತರಬೇಕೆಂದು ವಿನಂತಿಸಿದೆ.
















ಇನ್ನಷ್ಟು ಸುದ್ದಿಗಳು
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ
ಒಪ್ಪಂದವನ್ನು ಗಾಳಿಗೆ ತೂರಿ ಇರಾನ್ ಮೇಲೆ ಯುಎಸ್ ದಾಳಿ- ಗಲ್ಫ್ ವಲಯದಲ್ಲಿ ಮತ್ತೆ ಆತಂಕ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ: ನಾಳೆ (ಜುಲೈ 8) ಶಾಲಾ-ಕಾಲೇಜುಗಳಿಗೆ ರಜೆ
ಅಜ್ಜಿನಡ್ಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಮಹಾಸಭೆ : ನೂತನ ಪದಾಧಿಕಾರಿಗಳ ಆಯ್ಕೆ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ