ದುಬೈ: ಕರ್ನಾಟಕ ಕಲ್ಚರಲ್ ಫೌಂಡೇಶನ್ ದುಬೈ ನೋರ್ತ್ ಝೋನ್ ವತಿಯಿಂದ ಕೆಸಿಎಫ್ ನ ಹತ್ತನೇ ವಾರ್ಷಿಕದ ಡಿಸೇನಿಯಂ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಇತ್ತೀಚೆಗೆ ದುಬೈಯಲ್ಲಿ ನಡೆಯಿತು. ದುಬೈಯಲ್ಲಿರುವ ಪ್ರಮುಖ ಉದ್ಯಮಿ ಜನಾಬ್ ಅಬ್ದುಲ್ ರಝಾಕ್ ಹಾಜಿ DEWA ರವರು ಬಿಡುಗಡೆ ಗೊಳಿಸಿದರು.
ದುಬೈ ನೋರ್ತ್ ಝೋನ್ ಅಧೀನದ ಅಲ್ ಮುರಾರ್ ಸೆಕ್ಟರ್ ವತಿಯಿಂದ ದುಬೈ ದೇರಾ ಬನಿಯಾಸ್ ಲ್ಯಾಂಡ್ ಮಾರ್ಕ್ ಹೋಟೆಲ್ ಸಭಾಂಗಣದಲ್ಲಿ ಸೆಕ್ಟರ್ ಸಮ್ಮೇಳನ ಕಾರ್ಯಕ್ರಮ ನಡೆಸಲಾಯಿತು.
ಸೆಕ್ಟರ್ ಸಮ್ಮೇಳನದ ಸ್ವಾಗತ ಸಮಿತಿ ಚೈರ್ಮ್ಯಾನ್ ಮುಶ್ತಾಕ್ ಉಡುಪಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ದುಬೈ ನೋರ್ತ್ ಝೋನ್ ಶಿಕ್ಷಣ ವಿಭಾಗ ಅಧ್ಯಕ್ಷರಾದ ಅಬ್ದುಲ್ ಹಮೀದ್ ಸಖಾಫಿ ಬೆಳ್ಳಾರೆಯವರು ಉದ್ಘಾಟನೆ ಮಾಡಿದರು.
ಮುಖ್ಯ ಪ್ರಭಾಷಣವನ್ನು ಮರ್ಕಝ್ ತ್ವಯ್ಬಾ ಅಕಾಡಮಿ ಎಕ್ಸಿಕ್ಯೂಟಿವ್ ಡೈರೆಕ್ಟರ್ ಸಈದ್ ಅಬ್ದುಲ್ ಕರೀಂ ನೂರಾನಿ ಮಾಡಿದರು. ತಮ್ಮ ಭಾಷಣದಲ್ಲಿ ಇಹಪರ ವಿಜಯಕ್ಕೆ KCF ಸಂಘಟನೆಯಲ್ಲಿ ಸಕ್ರಿಯವಾಗಿ ಕಾರ್ಯಾಚರಿಸಬೇಕೆಂದು ಹಿತವಚನ ನೀಡಿದರು.
ಸಯ್ಯಿದ್ ತ್ವಾಹಾ ತಂಙಳ್ ಸಯ್ಯಿದ್ ಶಿಹಾಬ್ ತಂಙಳ್ ಕಿನ್ಯ, ಮೂಸಾ ಹಾಜಿ ಬಸರ, ಇಸ್ಮಾಯಿಲ್ ಮದನಿ ನಗರ ಅಬೂಸ್ವಾಲಿಹ್ ಸಖಾಫಿ,ಇನೋಳಿ ಶುಕೂರ್ ಮನಿಲ, ಅಬ್ದುಲ್ ರಹಿಂ ಕೋಡಿ, ನಿಯಾಝ್ ಬಸರ, ಮುಂತಾದವರು ಉಪಸ್ಥಿತರಿದ್ದರು.
ಸ್ವಾಗತ ಸಮೀತಿ ಕನ್ವೀನರ್ ಫೈಝಲ್ ಬೆಳ್ತಂಗಡಿ ಸ್ವಾಗತಿಸಿ ಅಶ್ರಫ್ ಮದನಿ ಕಾರ್ಯಕ್ರಮ ನಿರೂಪಿಸಿ ಕೊನೆಗೆ ಧನ್ಯವಾದ ಸಲ್ಲಿಸಿದರು.


















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ