ಇಹ್ಸಾನ್ ಚಿನ್ನರು ಮರಳಿ ಮದರಸ ಅಂಗಳದತ್ತ
ಇಹ್ಸಾನ್ ಕರ್ನಾಟಕದ ನಾಲ್ಕು ಸಾವಿರ ವಿದ್ಯಾರ್ಥಿಗಳು ಇಂದು ಮರಳಿ ಮದರಸ ಅಂಗಳಕ್ಕೆ ಬರುತ್ತಿದ್ದಾರೆ. ಉತ್ತರ ಕರ್ನಾಟಕದಲ್ಲಿ ಅಕ್ಷರ ಕ್ರಾಂತಿಯನ್ನು ಮಾಡುತ್ತಿರುವ ಇಹ್ಸಾನ್ ಕರ್ನಾಟಕದ 61 ಮದರಸಗಳಲ್ಲಿ ‘ಆಗಾಝ್ ಮುಬಾರಕ್’ ಇಂದು ರಾಜ್ಯದ 12 ಜಿಲ್ಲೆಗಳಲ್ಲಿ ನಡೆಯುತ್ತಿದ್ದು ಇಹ್ಸಾನ್ ಚಿನ್ನರು ಮತ್ತೆ ಮದರಸ ಅಂಗಳದತ್ತ ಬರುತ್ತಿದ್ದಾರೆ.

ಅರವತ್ತಕ್ಕಿಂತಲೂ ಮಿಕ್ಕ ಮದರಸಗಳು, ಎಂಟು ಸಂಸ್ಥೆಗಳು, 60+ ಉಸ್ತಾದರುಗಳು, 12 ಜಿಲ್ಲೆಗಳು ಇದು ಇಹ್ಸಾನ್ ಕಾರ್ಯಕ್ಷೇತ್ರ. ನಿಮ್ಮ ಸಹಾಯ ಸಹಕಾರಗಳು ಇಹ್ಸಾನ್ ಕಾರ್ಯಾಚರಣೆಗೆ ಮತ್ತಷ್ಟು ಪುಷ್ಟಿ ನೀಡಲಿದೆ.
















ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ