ಕೊಚ್ಚಿ : ಮೇ;8. ನೌಕರರ ಮಿಂಚಿನ ಮುಷ್ಕರದ ಹಿನ್ನೆಲೆಯಲ್ಲಿ ಕೊಚ್ಚಿ ಮತ್ತು ಕಣ್ಣೂರಿನಿಂದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಇದಲ್ಲದೆ, ತಿರುವನಂತಪುರಂನಿಂದ ಯುಎಇಗೆ ಹೊರಡುವ ಮೂರು ವಿಮಾನಗಳನ್ನು ಸಹ ರದ್ದುಗೊಳಿಸಲಾಗಿದೆ.
ರದ್ದತಿಗೆ ಕಾರಣವನ್ನು ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ತಿಳಿಸಲಾಗಿಲ್ಲ. ಟ್ರಿಪ್ ರದ್ದತಿ ಬಗ್ಗೆ ಎಚ್ಚರಿಕೆಯನ್ನೂ ನೀಡಿಲ್ಲ ಎಂದು ಪ್ರಯಾಣಿಕರು ದೂರಿದ್ದಾರೆ.
ವಿಮಾನ ನಿಲ್ದಾಣಗಳಲ್ಲಿ ಮಧ್ಯರಾತ್ರಿ 100 ಕ್ಕೂ ಹೆಚ್ಚು ಜನರು ಸಿಲುಕಿಕೊಂಡರು. ಇದರ ಬೆನ್ನಲ್ಲೇ ಭಾರೀ ಪ್ರತಿಭಟನೆ ನಡೆದಿದೆ. ಇಂದು ಕೊಚ್ಚಿ ತಲುಪಬೇಕಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನಗಳನ್ನೂ ರದ್ದುಗೊಳಿಸಲಾಗಿದೆ. ಶಾರ್ಜಾ, ಮಸ್ಕತ್, ದಮ್ಮಾಮ್ ಮತ್ತು ಬಹ್ರೇನ್ನಿಂದ ವಿಮಾನಗಳನ್ನು ರದ್ದುಗೊಳಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ