ವಿಟ್ಲ : ಪವಿತ್ರ ಹಜ್ಜ್ ಯಾತ್ರೆ ಕೈಗೊಳ್ಳುತ್ತಿರುವ ಪರ್ತಿಪ್ಪಾಡಿ ಜಮಾಅತ್ ವ್ಯಾಪ್ತಿಯ ಸುಮಾರು 19 ಪುರುಷರು ಮತ್ತು ಮಹಿಳೆಯರಿಗೆ ಪರ್ತಿಪ್ಪಾಡಿ ಕೇಂದ್ರ ಜುಮಾ ಮಸೀದಿ ವತಿಯಿಂದ ಬೀಳ್ಕೊಡುಗೆ ಸಮಾರಂಭ ಏರ್ಪಡಿಸಲಾಯಿತು.
ಈ ಸಂದರ್ಭದಲ್ಲಿ ಜುಮಾ ಮಸೀದಿ ಅಧ್ಯಕ್ಷರಾದ ಅಬ್ದುಲ್ ಹಕೀಮ್ ಪರ್ತಿಪ್ಪಾಡಿ, ಮುದರಿಸ್ ಜಿ ಎಂ ಅಬ್ದುಲ್ ರಹಿಮಾನ್ ಫೈಝಿ ,ನಂದಾವರ ಜುಮಾ ಮಸೀದಿ ಖತೀಬರಾದ ಖಾಸಿಂ ದಾರಿಮಿ ವಿಟ್ಲ ಕೇಂದ್ರ ಜುಮಾ ಮಸೀದಿ ಮುದರಿಸ್ ಅಬ್ಬಾಸ್ ಫೈಝಿ ಪುತ್ತಿಗೆ ,ಕೆಲಿಂಜ ಖತೀಬರಾದ ಅಬ್ಬಾಸ್ ದಾರಿಮಿ ,ಮಹಮ್ಮದ್ ಕುನ್ಜಿ ಕನ್ಯಾನ ಪರ್ತಿಪ್ಪಾಡಿ ಮಸೀದಿ ಗೌರವ ಅಧ್ಯಕ್ಷರಾದ ಕೆ ಪಿ ಇಸ್ಮಾಯಿಲ್ ,ಉಪಾಧ್ಯಕ್ಷರಾದ ಕೆ ಎಂ ಲತೀಫ್ ಪರ್ತಿಪ್ಪಾಡಿ ,ಉಮ್ಮರಾಜಿ ಕುಡ್ತಮುಗೇರು ,ಪ್ರಧಾನ ಕಾರ್ಯದರ್ಶಿ ಹಾಜಿ ಅಹ್ಮದ್ ಕುನ್ಜಿ ಮಂಕುಡೆ ,ಕೋಶಾಧಿಕಾರಿ ಅಹ್ಮದ್ ಸುರುಳಿಮೂಲೆ ಕಾರ್ಯದರ್ಶಿಗಳಾದ ಕಲಂದರ್ ಪರ್ತಿಪ್ಪಾಡಿ ಇಸ್ಮಾಯಿಲ್ ಅರಫಾ ,ಉಮ್ಮರ್ ದಾರಿಮಿ ಪರ್ತಿಪ್ಪಾಡಿ ,ಸಿ ಚ್ ಇಬ್ರಾಹಿಂ ಮುಸ್ಲಿಯಾರ್ ,ವಿ ಪಿ ಹಸೈನಾರ್ ಮುಸ್ಲಿಯಾರ್ ಜಮಹತ್ ಸಮಿತಿ ಪ್ರಮುಖರು ಉಪಸ್ಥಿತರಿದ್ದರು
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್