ಕರ್ನಾಟಕ ಕಲ್ಚರಲ್ ಫೌಂಡೇಶನ್ ಅಲ್ ನಹ್ದ ಸೆಕ್ಟರ್ ಶಾರ್ಜಾ ವತಿಯಿಂದ ಸ್ವಲಾತ್ ವಾರ್ಷಿಕ ಹಾಗೂ ಸೆಕ್ಟರ್ ಸಮ್ಮೇಳನವು ಮೇ 18 ಶನಿವಾರದಂದು ಸಂಜೆ 8:30 ಕ್ಕೆ ಅಲ್ ನಹ್ದ ಅಜ್ಮಲ್ ರೆಸ್ಟೋರೆಂಟ್ನಲ್ಲಿ ನಡೆಯಲಿದೆ.
KCF ನೇತಾರ ಅನ್ವರ್ ಸುಳ್ಯ ಅಧ್ಯಕ್ಷತೆ ವಹಿಸುವ ಈ ಕಾರ್ಯಕ್ರಮದಲ್ಲಿ IC ನಾಲೆಜ್ ಪ್ರೆಸಿಡೆಂಟ್ ಹಮೀದ್ ಸಅದಿ ಉಸ್ತಾದ್ ಈಶ್ವರಮಂಗಳ ಮುಖ್ಯ ಭಾಷಣಗೈಯಲಿದ್ದಾರೆ ಹಾಗೂ UAE – KCF ಡೆಪ್ಯುಟಿ ಪ್ರೆಸಿಡೆಂಟ್ ಝೈನುದ್ದೀನ್ ಹಾಜಿ ಬೆಳ್ಳಾರೆ ಉದ್ಘಾಟಿಸಲಿದ್ದಾರೆ.

ಕೆಸಿಎಫ್ ಅಲ್ನಹ್ದ ಸೆಕ್ಟರ್ ಪ್ರೆಸಿಡೆಂಟ್ ಸಯ್ಯಿದ್ ಅಬೂಬಕರ್ ಬುಖಾರಿ ತಂಗಳ್ ಕೋಲ್ಪೆ, ಅಬೂ ಸಾಲಿಹ್ ಸಖಾಫಿ, ಅಝೀಝ್ ಸಖಾಫಿ, ಇಸ್ಮಾಯಿಲ್ ಸಖಾಫಿ, ರಝಾಕ್ ಉಸ್ತಾದ್, ರಫೀಖ್ ಉಸ್ತಾದ್, ನವೀದ್ ಬೆದ್ರ, ಮೂಸ ಹಾಜಿ, ಇಬ್ರಾಹಿಂ ಬ್ರೈಟ್ ಮಾರ್ಬಲ್, ಅಯ್ಯೂಬ್ ಹಾಜಿ, ಆಸಿಫ್ ಸಕಲೇಶಪುರ, ರಹೀಂ ಕೋಡಿ, ಯಾಸೀನ್ ಶಿರೂರು, ಮೊಯಿದೀನ್ ಶಿವಮೊಗ್ಗ, ರಶೀದ್ ಕಜೆ, ಸುಹೈಲ್ ಶಿರೂರು, ಬಶೀರ್ ಕೈಕಂಬ ಇವರ ಉಪಸ್ಥಿತಿಯಲ್ಲಿ ನಡೆಯುವ ಸಮ್ಮೇಳನದಲ್ಲಿ ಶೆರೀಫ್ ಮದನಿ ಕುಪ್ಪೆಟ್ಟಿ ಸ್ವಾಗತ ಕೋರಿ, ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಶೆರೀಫ್ ಜೋಗಿಬೆಟ್ಟು ಧನ್ಯವಾದಗೈಯಲಿದ್ದಾರೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ