ಕರ್ನಾಟಕ ಕಲ್ಚರಲ್ ಫೌಂಡೇಶನ್ ಅಲ್ ನಹ್ದ ಸೆಕ್ಟರ್ ಶಾರ್ಜಾ ವತಿಯಿಂದ ಸ್ವಲಾತ್ ವಾರ್ಷಿಕ ಹಾಗೂ ಸೆಕ್ಟರ್ ಸಮ್ಮೇಳನವು ಮೇ 18 ಶನಿವಾರದಂದು ಸಂಜೆ 8:30 ಕ್ಕೆ ಅಲ್ ನಹ್ದ ಅಜ್ಮಲ್ ರೆಸ್ಟೋರೆಂಟ್ನಲ್ಲಿ ನಡೆಯಲಿದೆ.
KCF ನೇತಾರ ಅನ್ವರ್ ಸುಳ್ಯ ಅಧ್ಯಕ್ಷತೆ ವಹಿಸುವ ಈ ಕಾರ್ಯಕ್ರಮದಲ್ಲಿ IC ನಾಲೆಜ್ ಪ್ರೆಸಿಡೆಂಟ್ ಹಮೀದ್ ಸಅದಿ ಉಸ್ತಾದ್ ಈಶ್ವರಮಂಗಳ ಮುಖ್ಯ ಭಾಷಣಗೈಯಲಿದ್ದಾರೆ ಹಾಗೂ UAE – KCF ಡೆಪ್ಯುಟಿ ಪ್ರೆಸಿಡೆಂಟ್ ಝೈನುದ್ದೀನ್ ಹಾಜಿ ಬೆಳ್ಳಾರೆ ಉದ್ಘಾಟಿಸಲಿದ್ದಾರೆ.

ಕೆಸಿಎಫ್ ಅಲ್ನಹ್ದ ಸೆಕ್ಟರ್ ಪ್ರೆಸಿಡೆಂಟ್ ಸಯ್ಯಿದ್ ಅಬೂಬಕರ್ ಬುಖಾರಿ ತಂಗಳ್ ಕೋಲ್ಪೆ, ಅಬೂ ಸಾಲಿಹ್ ಸಖಾಫಿ, ಅಝೀಝ್ ಸಖಾಫಿ, ಇಸ್ಮಾಯಿಲ್ ಸಖಾಫಿ, ರಝಾಕ್ ಉಸ್ತಾದ್, ರಫೀಖ್ ಉಸ್ತಾದ್, ನವೀದ್ ಬೆದ್ರ, ಮೂಸ ಹಾಜಿ, ಇಬ್ರಾಹಿಂ ಬ್ರೈಟ್ ಮಾರ್ಬಲ್, ಅಯ್ಯೂಬ್ ಹಾಜಿ, ಆಸಿಫ್ ಸಕಲೇಶಪುರ, ರಹೀಂ ಕೋಡಿ, ಯಾಸೀನ್ ಶಿರೂರು, ಮೊಯಿದೀನ್ ಶಿವಮೊಗ್ಗ, ರಶೀದ್ ಕಜೆ, ಸುಹೈಲ್ ಶಿರೂರು, ಬಶೀರ್ ಕೈಕಂಬ ಇವರ ಉಪಸ್ಥಿತಿಯಲ್ಲಿ ನಡೆಯುವ ಸಮ್ಮೇಳನದಲ್ಲಿ ಶೆರೀಫ್ ಮದನಿ ಕುಪ್ಪೆಟ್ಟಿ ಸ್ವಾಗತ ಕೋರಿ, ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಶೆರೀಫ್ ಜೋಗಿಬೆಟ್ಟು ಧನ್ಯವಾದಗೈಯಲಿದ್ದಾರೆ.
















ಇನ್ನಷ್ಟು ಸುದ್ದಿಗಳು
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ