ಕರ್ನಾಟಕ ಕಲ್ಚರಲ್ ಫೌಂಡೇಶನ್ ಅಲ್ ನಹ್ದ ಸೆಕ್ಟರ್ ಶಾರ್ಜಾ ವತಿಯಿಂದ ಸ್ವಲಾತ್ ವಾರ್ಷಿಕ ಹಾಗೂ ಸೆಕ್ಟರ್ ಸಮ್ಮೇಳನವು ಮೇ 18 ಶನಿವಾರದಂದು ಸಂಜೆ 8:30 ಕ್ಕೆ ಅಲ್ ನಹ್ದ ಅಜ್ಮಲ್ ರೆಸ್ಟೋರೆಂಟ್ನಲ್ಲಿ ನಡೆಯಲಿದೆ.
KCF ನೇತಾರ ಅನ್ವರ್ ಸುಳ್ಯ ಅಧ್ಯಕ್ಷತೆ ವಹಿಸುವ ಈ ಕಾರ್ಯಕ್ರಮದಲ್ಲಿ IC ನಾಲೆಜ್ ಪ್ರೆಸಿಡೆಂಟ್ ಹಮೀದ್ ಸಅದಿ ಉಸ್ತಾದ್ ಈಶ್ವರಮಂಗಳ ಮುಖ್ಯ ಭಾಷಣಗೈಯಲಿದ್ದಾರೆ ಹಾಗೂ UAE – KCF ಡೆಪ್ಯುಟಿ ಪ್ರೆಸಿಡೆಂಟ್ ಝೈನುದ್ದೀನ್ ಹಾಜಿ ಬೆಳ್ಳಾರೆ ಉದ್ಘಾಟಿಸಲಿದ್ದಾರೆ.

ಕೆಸಿಎಫ್ ಅಲ್ನಹ್ದ ಸೆಕ್ಟರ್ ಪ್ರೆಸಿಡೆಂಟ್ ಸಯ್ಯಿದ್ ಅಬೂಬಕರ್ ಬುಖಾರಿ ತಂಗಳ್ ಕೋಲ್ಪೆ, ಅಬೂ ಸಾಲಿಹ್ ಸಖಾಫಿ, ಅಝೀಝ್ ಸಖಾಫಿ, ಇಸ್ಮಾಯಿಲ್ ಸಖಾಫಿ, ರಝಾಕ್ ಉಸ್ತಾದ್, ರಫೀಖ್ ಉಸ್ತಾದ್, ನವೀದ್ ಬೆದ್ರ, ಮೂಸ ಹಾಜಿ, ಇಬ್ರಾಹಿಂ ಬ್ರೈಟ್ ಮಾರ್ಬಲ್, ಅಯ್ಯೂಬ್ ಹಾಜಿ, ಆಸಿಫ್ ಸಕಲೇಶಪುರ, ರಹೀಂ ಕೋಡಿ, ಯಾಸೀನ್ ಶಿರೂರು, ಮೊಯಿದೀನ್ ಶಿವಮೊಗ್ಗ, ರಶೀದ್ ಕಜೆ, ಸುಹೈಲ್ ಶಿರೂರು, ಬಶೀರ್ ಕೈಕಂಬ ಇವರ ಉಪಸ್ಥಿತಿಯಲ್ಲಿ ನಡೆಯುವ ಸಮ್ಮೇಳನದಲ್ಲಿ ಶೆರೀಫ್ ಮದನಿ ಕುಪ್ಪೆಟ್ಟಿ ಸ್ವಾಗತ ಕೋರಿ, ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಶೆರೀಫ್ ಜೋಗಿಬೆಟ್ಟು ಧನ್ಯವಾದಗೈಯಲಿದ್ದಾರೆ.
















ಇನ್ನಷ್ಟು ಸುದ್ದಿಗಳು
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ