ಮಂಗಳೂರು: ಅನಿವಾಸಿ ಕನ್ನಡಿಗರ ಸಂಘಟನೆ ಕೆಸಿಎಫ್ ಇದರ ದಶವಾರ್ಷಿಕ ಸಂಭ್ರಮದ ಪ್ರಯುಕ್ತ ಮೇ 19ರಂದು ಮಂಗಳೂರಿನ ಅಡ್ಯಾರ್ ಗಾರ್ಡನ್ನಲ್ಲಿ ನಡೆಯಲಿರುವ ಡಿಸೇನಿಯಮ್ ಸಮ್ಮೇಳನದ ಪ್ರಚಾರ ಪ್ರಯುಕ್ತ ಎಸ್ಸೆಸ್ಸೆಫ್ ರಾಜ್ಯ ನಾಯಕರ ಡಿವಿಷನ್ ಸಂಚಲನ ಇಂದು ಬೆಳಿಗ್ಗೆ ಸುಳ್ಯದಲ್ಲಿ ಕರ್ನಾಟಕ ಉಲಮಾ ಒಕ್ಕೂಟದ ಅಧ್ಯಕ್ಷ ಝೈನುಲ್ ಉಲಮಾ ಮಾಣಿ ಉಸ್ತಾದ್ ಚಾಲನೆ ನೀಡಿದ್ದಾರೆ.
ದಕ್ಷಿಣ ಕನ್ನಡ ಈಸ್ಟ್ ಹಾಗೂ ವೆಸ್ಟ್ ಜಿಲ್ಲೆಗಳ ಹನ್ನೆರಡು ಡಿವಿಷನ್ಗಳಿಗೆ ರಾಜ್ಯ ನಾಯಕರು ಭೇಟಿ ನೀಡಲಿದ್ದು ಕಾರ್ಯಕರ್ತರ ಜೊತೆ ಮುಲಾಖಾತ್, ಕೆಸಿಎಫ್ ಹಾದು ಬಂದ ಹಾದಿ, ಪೋಸ್ಟರ್ ಪ್ರದರ್ಶನ, ರಿಜಿಸ್ಟ್ರೇಷನ್ ಮುಂತಾದ ಕಾರ್ಯಕ್ರಮಗಳು ನಡೆಯಲಿದ್ದು ಮೇ 17ರಂದು ರಾತ್ರಿ ಸುರತ್ಕಲ್ ಡಿವಿಷನ್ ವ್ಯಾಪ್ತಿಯ ಕಾಟಿಪಳ್ಳದಲ್ಲಿ ಸಮಾರೋಪ ಗೊಳ್ಳಲಿದೆ.
ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ ಅಲ್ ಹಿಕಮಿ, ಪ್ರಧಾನ ಕಾರ್ಯದರ್ಶಿ ಸಫ್ವಾನ್ ಚಿಕ್ಕಮಗಳೂರು, ಫಿನಾನ್ಸ್ ಕಾರ್ಯದರ್ಶಿ ಮುಸ್ತಫಾ ನಈಮಿ ಹಾಗೂ ರಾಜ್ಯ ಕಾರ್ಯದರ್ಶಿಗಳು ಯಾತ್ರೆಗೆ ನೇತೃತ್ವ ನೀಡಲಿದ್ದಾರೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ