ಬೆಂಗಳೂರು :ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ, ಕಾನೂನು ಸುವ್ಯವಸ್ಥೆಯ ಮೇಲೆ ಗಂಭೀರ ಪರಿಣಾಮ ಬೀರಬಲ್ಲ ಹಾಗೂ ದೂರುದಾರರು ಮುಂದೆ ಬರಲು ಭಯಪಡುವಂತಹ ಪ್ರಕರಣಗಳಲ್ಲಿ ದಾಖಲಿಸಬಹುದಾದ ಸುಮೋಟೂ ಕೇಸ್, ಮಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಬಳಕೆಯಾಗಿರುವುದು ಆತಂಕಕಾರಿಯಾಗಿದೆ ಎಂದು ಕರ್ನಾಟಕ ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ ರಾಜ್ಯ ಸಮಿತಿ ಅಭಿಪ್ರಾಯಪಟ್ಟಿದೆ.
ಮಂಗಳೂರಿನ ನಮಾಜ್ ಪ್ರಕರಣದಲ್ಲಿ ಯಾವುದೇ ಸಾರ್ವಜನಿಕ ಸಮಸ್ಯೆ ಉಂಟಾಗಿಲ್ಲ. ಬೆರಳೆಣಿಕೆಯ ಮಂದಿ ರಸ್ತೆ ಬದಿಯಲ್ಲಿ ನಿಶಬ್ದವಾಗಿ ಐದಾರು ನಿಮಿಷಗಳ ಕಾಲ ನಮಾಜ್ ನಿರ್ವಹಿಸಿದ್ದಾರೆ.
ಇದನ್ನೇ ಕೆಲವು ಕ್ಷುದ್ರ ಶಕ್ತಿಗಳು ಪರ್ವತೀಕರಿಸಿವೆ. ಇಷ್ಟಕ್ಕೆ ಕದ್ರಿ ಠಾಣೆಯಲ್ಲಿ ಸುಮೊಟೊ ದಾಖಲಾಗಿರುವುದು ಖಂಡನೀಯ ಎಂದು ಎಸ್ಸೆಸ್ಸೆಫ್ ರಾಜ್ಯ ಸಮಿತಿಯ ಪ್ರಕಟಣೆ ತಿಳಿಸಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ