ಸುಮೊಟೊ ದುರ್ಬಳಕೆ ಮತ್ತು ಪಕ್ಷ ಪಾತೀಯ ನಿಲುವನ್ನು ಖಂಡಿಸಿ KMJ SYS SSF ಸಮಿತಿ ವತಿಯಿಂದ ಕಮಿಷನರ್ ಭೇಟಿ ಮಾಡಿ ಮನವಿ ನೀಡಲಾಯಿತು.
ನಿಯೋಗದಲ್ಲಿ ಎಸ್ ವೈ ಎಸ್ ರಾಜ್ಯ ನಾಯಕರಾದ MSM ಅಬ್ದುರಶೀದ್ ಝೈನಿ ಕಾಮಿಲ್ ಸಖಾಫಿ, ಕರ್ನಾಟಕ ಮುಸ್ಲಿಂ ಜಮಾತ್ ಜಿಲ್ಲಾ ಅದ್ಯಕ್ಷರಾದ ಮುಮ್ತಾಝ್ ಅಲಿ, ಪ್ರಧಾನ ಕಾರ್ಯದರ್ಶಿ ರಹೀಮ್ ಸಅದಿ, ಮುಸ್ಲಿಂ ಜಮಾತ್ ರಾಜ್ಯ ನಾಯರಾದ ಅಶ್ರಫ್ ಕಿನಾರ, SSF ರಾಜ್ಯ ಮಿಡಿಯಾ ಕಾರ್ಯದರ್ಶಿ ಇರ್ಷಾದ್ ಹಾಜಿ ಗೂಡಿನಬಳಿ, ಜಿಲ್ಲಾ ಕ್ಯಾಂಪಸ್ ಕಾರ್ಯದರ್ಶಿ ಅಝ್ಮಾಲ್ ಕಾವೂರ್, ಮುಸ್ಲಿಂ ಜಮಾತ್ ಜಿಲ್ಲಾ ನಾಯಕರಾದ ಸಲೀಮ್ ಅಡ್ಯಾರ್, ಇಸ್ಮಾಯಿಲ್ ಅಡ್ಯಾರ್ ಪದವು ಮುಂತಾದವರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ