ಮಾಣಿ: ಎಸ್ಸೆಸ್ಸೆಲ್ಸಿ ಮೊದಲ ಫಲಿತಾಂಶದಲ್ಲಿ 592 ಅಂಕ ಗಳನ್ನು ಪಡೆದಿದ್ದ
ಮಿತ್ತೂರು ದಾರುಲ್ ಇರ್ಷಾದ್ ಬಾಲಕರ ಪ್ರೌಢಶಾಲೆ ಯ ವಿದ್ಯಾರ್ಥಿ ಮುಹಮ್ಮದ್ ಮಿಸ್ಬಾಹ್ ಮೌರು ಮೌಲ್ಯ ಮಾಪನಕ್ಕೆ ಅರ್ಜಿ ಸಲ್ಲಿಸಿದ ಮೂರು ವಿಷಯ ಗಳಲ್ಲಿ ಒಟ್ಟು 9 ಅಂಕಗಳು ಹೆಚ್ಚುವರಿಯಾಗಿ ಲಭಿಸಿದ್ದು, 601 ಅಂಕ ಪಡೆದಿದ್ದಾನೆ.


ವಿಜ್ಞಾನ ವಿಷಯದಲ್ಲಿ 5 , ಗಣಿತ ಹಾಗೂ ಇಂಗ್ಲಿಷ್ ನಲ್ಲಿ ತಲಾ 2 ಅಂಕಗಳನ್ನು ಹೆಚ್ಚುವರಿಯಾಗಿ ಪಡೆದಿದ್ದಾನೆ ಎಂದು ದಾರುಲ್ ಇರ್ಷಾದ್ ಸಂಸ್ಥೆಯ ಪ್ರಕಟಣೆ ತಿಳಿಸಿದೆ.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ