ಬಂಟ್ವಾಳ : ಸುನ್ನೀ ಯುವ ಜನ ಸಂಘ SჄS ಬಂಟ್ವಾಳ ಝೋನ್ ನಾಯಕರ ಸರ್ಕಲ್ ಬೇಟಿ ಕಾರ್ಯಕ್ರಮಕ್ಕೆ SჄS ಮಂಚಿ ಸರ್ಕಲಿನ ಮಂಚಿ ಸೆಂಟರಿನಲ್ಲಿ ಗುರುವಾರ ಚಾಲನೆ ನೀಡಲಾಯಿತು.
ಮಂಚಿ ಸರ್ಕಲ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ರಫೀಕ್ ಝುಹ್ರಿ ಸ್ವಾಗತಿಸಿದ ಸಭೆಯನ್ನು SჄS ಬಂಟ್ವಾಳ ಝೋನ್ ಅಧ್ಯಕ್ಷರಾದ ಮಹ್ಮೂದ್ ಸಅದಿ ಕುಕ್ಕಾಜೆ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಚಿ ಸರ್ಕಲ್ ಅಧ್ಯಕ್ಷರಾದ ಹನೀಫ್ ಮದನಿ ಅಧ್ಯಕ್ಷತೆ ವಹಿಸಿದ್ದರು.
ಮಂಚಿ ಮಸ್ಜಿದ್ ಅಧ್ಯಕ್ಷರಾದ ಬದುರುದ್ದೀನ್ ಹಾಜಿ ಕಾರ್ಯಕ್ರಮಕ್ಕೆ ಶುಭ ಹಾರೈಸಿ ಮಾತನಾಡಿದರು.
ಬಂಟ್ವಾಳ ಝೋನ್ ಸಂಘಟನಾ ಕಾರ್ಯದರ್ಶಿ ಇಬ್ರಾಹಿಂ ಸಖಾಫಿ ಪ್ರಸ್ತಾವಿಕ ಭಾಷಣ ಮಾಡಿದರು. ಬಂಟ್ವಾಳ ಝೋನ್ ಇಸಾಬ ಕಾರ್ಯದರ್ಶಿಯಾದ ಅಕ್ಬರಲಿ ಮದನಿ ತರಗತಿ ಮಂಡನೆ ಮಾಡಿದರು. ಜುಲೈ ತಿಂಗಳಲ್ಲಿ ಝೋನ್ ನಡೆಸುವ ಯುನಿಟ್ ಮಟ್ಟದ ನಾಯಕರ ಕ್ಯಾಂಪಿನ ಫಾರಂ ಸ್ವೀಕರಿಸಲಾಯಿತು.
ಕೊನೆಗೆ ಅಬ್ದುಲ್ ಅಝೀಝ್ ಮದನಿ ಮಂಚಿ ದನ್ಯವಾದ ಮಾಡಿದರು.
















ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ