ಬಂಟ್ವಾಳ : ಸುನ್ನೀ ಯುವ ಜನ ಸಂಘ SჄS ಬಂಟ್ವಾಳ ಝೋನ್ ನಾಯಕರ ಸರ್ಕಲ್ ಬೇಟಿ ಕಾರ್ಯಕ್ರಮಕ್ಕೆ SჄS ಮಂಚಿ ಸರ್ಕಲಿನ ಮಂಚಿ ಸೆಂಟರಿನಲ್ಲಿ ಗುರುವಾರ ಚಾಲನೆ ನೀಡಲಾಯಿತು.
ಮಂಚಿ ಸರ್ಕಲ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ರಫೀಕ್ ಝುಹ್ರಿ ಸ್ವಾಗತಿಸಿದ ಸಭೆಯನ್ನು SჄS ಬಂಟ್ವಾಳ ಝೋನ್ ಅಧ್ಯಕ್ಷರಾದ ಮಹ್ಮೂದ್ ಸಅದಿ ಕುಕ್ಕಾಜೆ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಚಿ ಸರ್ಕಲ್ ಅಧ್ಯಕ್ಷರಾದ ಹನೀಫ್ ಮದನಿ ಅಧ್ಯಕ್ಷತೆ ವಹಿಸಿದ್ದರು.
ಮಂಚಿ ಮಸ್ಜಿದ್ ಅಧ್ಯಕ್ಷರಾದ ಬದುರುದ್ದೀನ್ ಹಾಜಿ ಕಾರ್ಯಕ್ರಮಕ್ಕೆ ಶುಭ ಹಾರೈಸಿ ಮಾತನಾಡಿದರು.
ಬಂಟ್ವಾಳ ಝೋನ್ ಸಂಘಟನಾ ಕಾರ್ಯದರ್ಶಿ ಇಬ್ರಾಹಿಂ ಸಖಾಫಿ ಪ್ರಸ್ತಾವಿಕ ಭಾಷಣ ಮಾಡಿದರು. ಬಂಟ್ವಾಳ ಝೋನ್ ಇಸಾಬ ಕಾರ್ಯದರ್ಶಿಯಾದ ಅಕ್ಬರಲಿ ಮದನಿ ತರಗತಿ ಮಂಡನೆ ಮಾಡಿದರು. ಜುಲೈ ತಿಂಗಳಲ್ಲಿ ಝೋನ್ ನಡೆಸುವ ಯುನಿಟ್ ಮಟ್ಟದ ನಾಯಕರ ಕ್ಯಾಂಪಿನ ಫಾರಂ ಸ್ವೀಕರಿಸಲಾಯಿತು.
ಕೊನೆಗೆ ಅಬ್ದುಲ್ ಅಝೀಝ್ ಮದನಿ ಮಂಚಿ ದನ್ಯವಾದ ಮಾಡಿದರು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ