ಗುರುಪುರ ,ಕೈಕಂಬ ಸುನ್ನೀ ಸಂಘ ಕುಟುಂಬಗಳಾದ SJU,KMJ, SJM ,SMA SYS,SSF, ಮೂಡಬಿದ್ರೆ ಡಿವಿಷನ್ /ಝೊನ್ ಇದರ ಸಂಯಕ್ತ ಆಶ್ರಯದಲ್ಲಿ ಸಮುದಾಯ ಕಂಡ ಅತ್ಯುನ್ನತ ನಾಯಕರೂ,ಸಮಸ್ತ ಕೇಂದ್ರ ಮುಶಾವರ ಸದಸ್ಯರೂ, ಖಾಝಿಯೂ ಆಗಿದ್ದ
ಮರ್ಹೂಂ ಖಾಝಿ ಶೈಖುನಾ ಅಸ್ಸಯ್ಯಿದ್ ಮುಹಮ್ಮದ್ ಉಮರುಲ್ ಫಾರೂಖ್ ಅಲ್ – ಬುಖಾರಿ ಪೊಸೋಟ್ ತಂಙಳ್ ಅನುಸ್ಮರಣೆ ಹಾಗೂ ಉರೂಸ್ ಪ್ರಚಾರ ಸಂಗಮ ಇಂದು ಮಗ್ರಿಬ್ ನಮಾಝಿನ ಬಳಿಕ ಮರ್ಕಝ್ ಕೈಕಂಬದಲ್ಲಿ ನಡೆಯಲಿದೆ.
ಪ್ರಸ್ತುತ ಕಾರ್ಯಕ್ರಮದಲ್ಲಿ ಹಲವಾರು ಉಲಮಾ , ಉಮರಾ ನಾಯಕರು ಭಾಗವಸಲಿದ್ದು ಪ್ರತ್ಯೇಕವಾಗಿ ಮಲ್ಹರ್ ಸಂಸ್ಥೆಯ ಪ್ರಾಂಶುಪಾಲರಾದ – ಅಸ್ಸಯ್ಯಿದ್ ಜಲಾಲುದ್ದೀನ್ ಅಲ್ ಬುಖಾರಿ ಭಾಗವಹಿಸಲಿದ್ದಾರೆ ಎಂದು ಸುನ್ನೀ ಸಂಘ ಕುಟುಂಬದ ಪ್ರಧಾನ ನಿರ್ದೇಶಕರೂ, ಕೆಸಿಎಫ್ ರಾಷ್ಟ್ರೀಯ ನಾಯಕರೂ ಆದ ಅಬ್ದುಲ್ ರಹೀಂ ಸಅದಿ ಕತ್ತರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ