ಸುನ್ನೀ ಯುವಜನ ಸಂಘ ಎಸ್ ವೈ ಎಸ್ ಉಜಿರೆ ಸರ್ಕಲ್ ವಾರ್ಷಿಕ ಕೌನ್ಸಿಲ್ ದಿನಾಂಕ 25/6/2024 ಬದ್ರಿಯಾ ಜುಮಾ ಮಸ್ಜಿದ್ ಹಾಲ್ ನಿಡಿಗಲಿನಲ್ಲಿ ಸಲೀಂ ಕನ್ಯಾಡಿ ಅಧ್ಯಕ್ಷತೆಯಲ್ಲಿ ನಡೆಯಿತು.
SYS ಮುಂಡಾಜೆ ಸರ್ಕಲ್ ಅಧ್ಯಕ್ಷರಾದ ಮುಸ್ತಫಾ ಸಅದಿ ಸಭೆಯನ್ನು ಉದ್ಘಾಟಿಸಿದರು.



ಪ್ರಸ್ತುತ ಸಭೆಯಲ್ಲಿ ಕಾರ್ಯದರ್ಶಿ ವರದಿ ಹಾಗೂ ಲೆಕ್ಕಪತ್ರ ಮಂಡಿಸಿದರು.
ಪ್ರಸ್ತುತ ಸಭೆಯಲ್ಲಿ SYS ಬೆಳ್ತಂಗಡಿ ಝೋನ್ ವೀಕ್ಷಕರಾಗಿ ಝೋನ್ ಪ್ರಧಾನ ಕಾರ್ಯದರ್ಶಿ ನಝೀರ್ ಪೆರ್ದಾಡಿ ಸದಸ್ಯರಾದ ಅಶ್ರಫ್ ಮುಂಡಾಜೆ,ಅಝೀಝ್ ಕಾಜೂರು ಭಾಗವಹಿಸಿದರು.
ಝೋನ್ ಅಧ್ಯಕ್ಷರಾದ ಕಾಸಿಂ ಮುಸ್ಲಿಯಾರ್ ಮಾಚಾರು ಹಾಗೂ ಕೆಸಿಎಫ್ ನಾಯಕರಾದ ಅಶ್ರಫ್ ಉಜಿರೆ ಕರ್ನಾಟಕ ಮುಸ್ಲಿಂ ಜಮಾಅತ್ ನಾಯಕರಾದ ಹನೀಫ್ ಮುಸ್ಲಿಯಾರ್ ನಿಡಿಗಲ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶುಭಾಶಂಸೆ ನಡೆಸಿದರು.
ಮುಹಮ್ಮದ್ ಯಾಸರ್ ಫಾಲಿಳಿ ಅಲ್ ಪುರ್ಖಾನಿ ಸಂಘಟನಾ ತರಗತಿ ನೆರವೇರಿಸಿದರು.
ಖಬೀರ್ ಮಿಸ್ಬಾಹಿ ಮಾಚಾರು ಸ್ವಾಗತಿಸಿ ಹಾತಿಬ್ ಉಜಿರೆ ಧನ್ಯವಾದ ಸಮರ್ಪಿಸಿದರು.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್