ಬೆಂಗಳೂರು: ಯುವಕರನ್ನು ರಾಷ್ಟ್ರ ನಿರ್ಮಾಣ, ಸಮಾಜ ಸೇವೆಗೆ ಬಳಸಿಕೊಳ್ಳಬೇಕು ಹಾಗೂ ಇದರ ಮೂಲಕ ಸದೃಢ ಸಮಾಜ ನಿರ್ಮಾಣಕ್ಕೆ ಸಹಕರಿಯಾಗಬೇಕು ಎಂದು ಇಬ್ರಾಹಿಂ ಸಖಾಫಿ ಪಯೋಟ ಕರೆ ನೀಡಿದರು.

ಎಸ್ ವೈ ಎಸ್ ಜಯನಗರ ಝೋನ್ ವಾರ್ಷಿಕ ಕೌನ್ಸಿಲ್ ನಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾ ಕಾರ್ಯದರ್ಶಿ ಇಬ್ರಾಹಿಂ ಸಖಾಫಿ ಯವರು ದೇಶದಲ್ಲಿ ಕೋಮುವಾದ ವು ಅಪಾಯಕಾರಿಯಾಗಿ ಹೆಚ್ಚುತ್ತಿದ್ದು, ಇದರಿಂದ ದೇಶ ಅಭದ್ರತೆಯತ್ತ ಸಾಗುತ್ತಿದೆ,
ಯುವಕರು ತಮ್ಮ ಯುವತ್ವವನ್ನು ಕ್ರಿಯಾಶೀಲವಾಗಿ ಬಳಸಿಕೊಳ್ಳುವ ಜತೆಗೆ ಅದಕ್ಕೆ ಉಪಯುಕ್ತವಾದ ಆಧ್ಯಾತ್ಮಿಕ ಚಿಂತನೆಗಳನ್ನು ಮೈಗೂಡಿಸಿಕೊಳ್ಳಲು ಸಿದ್ಧರಾಗಬೇಕು ಎಂದರು
ಝೋನ್ ಕಾರ್ಯದರ್ಶಿ ಕಾರ್ಯದರ್ಶಿ ಅಕ್ನಾಸ್ ಆರೀಕೆರೆ ಮತ್ತು ಕೋಶಧಿಕಾರಿ ಆಶಿಕ್ ಪಯಾಡತ್ ರವರು ಸಮಿತಿಯ ಒಂದು ವರ್ಷದ ವಾರ್ಷಿಕ ವರದಿಯನ್ನು ಮಂಡಿಸಿದರು.
ಬಶೀರ್ ಸಅದಿಯವರ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಕೌನ್ಸಿಲ್ ನಲ್ಲಿ ಮುಸ್ಲಿಂ ಜಮಾಅತ್ ಜಿಲ್ಲಾ ಕಾರ್ಯದರ್ಶಿ ಶಂಸುದ್ದೀನ್, ಫಿರ್ದೌಸ್ ಮಾರತಹಳ್ಳಿ ಉಪಸ್ಥಿತರಿದ್ದರು.
ಶಿಹಾಬ್ ಮಡಿವಾಳ ಸ್ವಾಗತಿಸಿ, ಜಮಾಲ್ ಸಖಾಫಿ ಧನ್ಯವಾದ ಸಮರ್ಪಿಸಿದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ