ಬೆಂಗಳೂರು : ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ ಫೆಡರೇಶನ್ ಎಸ್ಸೆಸ್ಸೆಫ್ ಬೆಂಗಳೂರು ಜಿಲ್ಲೆ ಇದರ ವಾರ್ಷಿಕ ಮಹಾಸಭೆಯು ಸ್ಟೂಡೆಂಟ್ ಸೆಂಟರ್ ಆರ್ .ಟಿ ನಗರದಲ್ಲಿ ಜಿಲ್ಲಾ ಅಧ್ಯಕ್ಷರಾದ ಲತೀಫ್ ನಈಮಿ ಉಸ್ತಾದರ ಅಧ್ಯಕ್ಷತೆಯಲ್ಲಿ ಜರಗಿತು.

ಎಸ್ ವೈ ಎಸ್ ಜಿಲ್ಲಾ ಕಾರ್ಯದರ್ಶಿ ಇಬ್ರಾಹಿಂ ಸಖಾಫಿ ಪಯೋಟ ಉಸ್ತಾದರು ಕಾರ್ಯಕ್ರಮವನ್ನು ಉದ್ಘಾಟಿಸಿ ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಬೀಬ್ ರವರು ವಾರ್ಷಿಕ ವರದಿಯನ್ನೂ ವಾಚಿಸಿ , ಕೋಶಾಧಿಕಾರಿ ಅಖ್ತರ್ ಹುಸೈನ್ ಲೆಕ್ಕಪತ್ರ ವನ್ನು ಮಂಡಿಸಿದರು.
ಬಳಿಕ ಕ್ರಮವಾಗಿ ಅಲ್ತಾಫ್ ಅಲಿ ಸಿ ಸಿ , ಅಬೂಬಕ್ಕರ್ ಅಹ್ಶನಿ ರೈಂಬೋ , ಫಾರೂಕ್ ಅಮಾನಿ ಕ್ಯೂಡಿ ,ಸಿದ್ದೀಕ್ ಕಾಜೂರು ಪಬ್ಲಿಕೇಶನ್ , ಹೈದರ್ ಇಲೆಕ್ಟ್ರಾನಿಕ್ ಸಿಟಿ ದವಾ, ಶಂಸುದ್ದೀನ್ ಜೆಪಿ ನಗರ ಮೀಡಿಯಾ, ನಿಝರ್ ಖಾದ್ರಿ ಕ್ಯಾಂಪಸ್ ,ನೌಫಲ್ ಅಡೋರ ಐಟಿ ವರದಿಯನ್ನು ವಾಚಿಸಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಕರ್ನಾಟಕ ಮುಸ್ಲಿಂ ಜಮಾಅತ್ ಸಂಘಟನಾ ಕಾರ್ಯದರ್ಶಿಗಳಾದ ಮುಜೀಬ್ ಸಖಾಫಿ ತರಗತಿಯನ್ನೂ,
ಎಸ್ ಎಂ ಎ ಪ್ರ.ಕಾರ್ಯದರ್ಶಿ ಅಬ್ದುಲ್ ರಹ್ಮಾನ್ ಹಾಜಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಕರ್ನಾಟಕ ರಾಜ್ಯ ರೈನ್ಬೊ ಕಾರ್ಯದರ್ಶಿ ಶಿಹಾಬ್ ಮಡಿವಾಳ ಕೌನ್ಸಿಲ್ ಗೆ ನೇತೃತ್ವ ನೀಡಿದರು.
ಅಲ್ತಾಫ್ ಅಲಿ ಸ್ವಾಗತಿಸಿ
ಸಿದ್ದಿಕ್ ಕಾಜೂರ್ ಧನ್ಯವಾದವಿತ್ತರು .
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ