ದುಬೈ : ಕಲ್ಲಡ್ಕ ಅನಿವಾಸಿ ಮಿತ್ರರ ಆಶಾಕಿರಣವಾದ ಕಲ್ಲಡ್ಕ ಅಬ್ರಾಡ್ ಫಾರಂ ಯುಎಇ ಆಶ್ರಯದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು ಇದರ ಜಂಟಿಯಾಗಿ ಬೃಹತ್ ಯಶಸ್ವಿ ರಕ್ತದಾನ ಶಿಬಿರವು ರಕ್ತ ನಿಧಿ ಕೇಂದ್ರ ಹೆಡ್ ಕ್ವಾಟ್ರಸ್ ದುಬೈಯಲ್ಲಿ ನಡೆಯಿತು…ರಕ್ತದಾನ ಶಿಬಿರದಲ್ಲಿ ಹಲವಾರು ರಕ್ತದಾನಿಗಳು ರಕ್ತದಾನ ಮಾಡಿ ಜೀವದಾನಿಯಾದರು ರಕ್ತದಾನ ಮಾಡಿದ ದಾನಿಗಳಿಗೆ ಕಲ್ಲಡ್ಕ ಅಬ್ರಾಡ್ ಫಾರಂ ಯುಎಇ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು..
ರಕ್ತದಾನ ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಕಲ್ಲಡ್ಕ ಅಬ್ರಾಡ್ ಫಾರಂ ಯುಎಇ ಅಧ್ಯಕ್ಷರಾದ ನವಾಝ್ ಹಜಾಜ್ , ಉಪಾಧ್ಯಕ್ಷರು ರಫೀಕ್ ಸಾಹೇಬ್ ನೆಕ್ಕರಾಜೆ ಅದೇ ರೀತಿ ಪ್ರಧಾನ ಕಾರ್ಯದರ್ಶಿ ಮಿಕ್ದಾದ್ ಗೋಳ್ತಮಜಲ್ ಹಾಗೂ ಬ್ಲಡ್ ಡೋನರ್ಸ್ ಮಂಗಳೂರು ಯುಎಇ ಅಧ್ಯಕ್ಷರಾದ ನಝೀರ್ ಬಿಕರ್ನಕಟ್ಟೆ ಅದೇರೀತಿ BDM ಕಾರ್ಯನಿರ್ವಾಹಕರಾದ ಸಂಶುದ್ದೀನ್ ಪಿಲಿಗೂಡು ಭಾಗವಹಿಸಿದರು ಅದೇ ರೀತಿ ಕಲ್ಲಡ್ಕ ಅಬ್ರಾಡ್ ಫಾರಂ ಯುಎಇ ಇದರ ಸದಸ್ಯರು ಶಿಸ್ತುಬದ್ಧವಾಗಿ ಎಲ್ಲರನ್ನೂ ಗೌರವಿಸಿ ಕಾರ್ಯಕ್ರಮದ ಯಶಸ್ವಿಗೆ ಪಾತ್ರರಾದರು ಕಾರ್ಯಕ್ರಮಕ್ಕೆ ಆಗಮಿಸಿದ ಅಥಿತಿಗಳಿಗೆ , ರಕ್ತದಾನಿಗಳಿಗೆ , ಆಸ್ಪತ್ರೆ ಸಿಬ್ಬಂದಿವರ್ಗದವರಿಗೆ ಮಿಕ್ದಾದ್ ಗೋಳ್ತಮಜಲ್ ಸ್ವಾಗತಿಸಿ ವಂದಿಸಿದರು.
ವರದಿ : ಕೆ.ಕೆ ಜಬ್ಬಾರ್ ಕಲ್ಲಡ್ಕ


















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್