ಪುತ್ತೂರು ಮಂಜ ಪ್ರಸಿದ್ಧ ದರ್ಗಾ ಶರೀಫ್ ವಠಾರದ, ಮರ್ಕಝ್ ಆಕಾಡೆಮಿ ಆಫ್ ಥಿಯೋಲಜಿ ಕ್ಯಾಂಪಸ್ ನಲ್ಲಿ ಇದೇ ಜುಲೈ ಏಳರಂದು ಭಾನುವಾರ ಮಗ್ರಿಬ್ ನಮಾಝ್ ಬಳಿಕ ‘ಮಜ್ಲಿಸುಲ್ ಬದ್ರಿಯ್ಯೀನ್’ ಪ್ರಾರ್ಥನಾ ಸಂಗಮ ನಡೆಯಲಿರುವುದು.

ಇದರ ಅಂಗವಾಗಿ, ಶೈಖುನಾ ಮಾದಿಹುರಸೂಲ್ ತಿರೂರಂಗಾಡಿ ಬಾಪು ಉಸ್ತಾದ್ ವಿರಚಿತ ಖಸೀದತುಲ್ ಬದ್ರಿಯ್ಯ ಪಾರಾಯಣ, ದಿಕ್ರ್, ನಸೀಹತ್ ಹಾಗೂ ಪ್ರಾರ್ಥನೆಗಳು ನಡೆಯಲಿದ್ದು ಕರ್ನಾಟಕ ಜಂಇಯ್ಯತುಲ್ ಉಲಮಾ ಕೇಂದ್ರ ಮುಶಾವರ ಸದಸ್ಯ ಕೆ. ಎ. ಮಹ್ಮೂದುಲ್ ಫೈಝಿ ವಾಲೆಮುಂಡೋವು ಪ್ರಾರ್ಥನೆ ಮತ್ತು ಆಶೀರ್ವಚನ ನಡೆಸಿ ಕೊಡಲಿದ್ದಾರೆ. ಮರ್ಕಝ್ ಮಂಜ ಅಧ್ಯಕ್ಷ ಡಾ.ಎಮ್ಮೆಸ್ಸೆಮ್ ಝೈನಿ ಕಾಮಿಲ್ ನೇತೃತ್ವ ವಹಿಸಲಿದ್ದಾರೆ.
ಸ್ತ್ರೀಯರಿಗೆ ಪ್ರತ್ಯೇಕ ಆಸನದ ವ್ಯವಸ್ಥೆ ಮಾಡಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿ ಪುಣ್ಯಗಳಿಸಬೇಕಾಗಿ ಸಂಸ್ಥೆಯ ಸಾರಥಿಗಳು ವಿನಂತಿಸಿಕೊಂಡಿದ್ದಾರೆ
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ