ಪುತ್ತೂರು ಮಂಜ ಪ್ರಸಿದ್ಧ ದರ್ಗಾ ಶರೀಫ್ ವಠಾರದ, ಮರ್ಕಝ್ ಆಕಾಡೆಮಿ ಆಫ್ ಥಿಯೋಲಜಿ ಕ್ಯಾಂಪಸ್ ನಲ್ಲಿ ಇದೇ ಜುಲೈ ಏಳರಂದು ಭಾನುವಾರ ಮಗ್ರಿಬ್ ನಮಾಝ್ ಬಳಿಕ ‘ಮಜ್ಲಿಸುಲ್ ಬದ್ರಿಯ್ಯೀನ್’ ಪ್ರಾರ್ಥನಾ ಸಂಗಮ ನಡೆಯಲಿರುವುದು.

ಇದರ ಅಂಗವಾಗಿ, ಶೈಖುನಾ ಮಾದಿಹುರಸೂಲ್ ತಿರೂರಂಗಾಡಿ ಬಾಪು ಉಸ್ತಾದ್ ವಿರಚಿತ ಖಸೀದತುಲ್ ಬದ್ರಿಯ್ಯ ಪಾರಾಯಣ, ದಿಕ್ರ್, ನಸೀಹತ್ ಹಾಗೂ ಪ್ರಾರ್ಥನೆಗಳು ನಡೆಯಲಿದ್ದು ಕರ್ನಾಟಕ ಜಂಇಯ್ಯತುಲ್ ಉಲಮಾ ಕೇಂದ್ರ ಮುಶಾವರ ಸದಸ್ಯ ಕೆ. ಎ. ಮಹ್ಮೂದುಲ್ ಫೈಝಿ ವಾಲೆಮುಂಡೋವು ಪ್ರಾರ್ಥನೆ ಮತ್ತು ಆಶೀರ್ವಚನ ನಡೆಸಿ ಕೊಡಲಿದ್ದಾರೆ. ಮರ್ಕಝ್ ಮಂಜ ಅಧ್ಯಕ್ಷ ಡಾ.ಎಮ್ಮೆಸ್ಸೆಮ್ ಝೈನಿ ಕಾಮಿಲ್ ನೇತೃತ್ವ ವಹಿಸಲಿದ್ದಾರೆ.
ಸ್ತ್ರೀಯರಿಗೆ ಪ್ರತ್ಯೇಕ ಆಸನದ ವ್ಯವಸ್ಥೆ ಮಾಡಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿ ಪುಣ್ಯಗಳಿಸಬೇಕಾಗಿ ಸಂಸ್ಥೆಯ ಸಾರಥಿಗಳು ವಿನಂತಿಸಿಕೊಂಡಿದ್ದಾರೆ
















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ