ಎಸ್. ಎಸ್ ಎಫ್ ಬೆಂಗಳೂರು ಜಿಲ್ಲಾ ಸಮಿತಿ ವತಿಯಿಂದ ನಡೆಸುವ ತರ್ತೀಲ್ ಕುರ್ ಆನ್ ಸ್ಪರ್ಧೆಯು ದಿನಾಂಕ 07-07-2024- ರಂದು ಮಧ್ಯಾಹ್ನ 12 ಗಂಟೆಗೆ ಮರ್ಕಿಂನ್ಸ್ ಆಡಿಟೋರಿಯಂ ಹಲಸೂರಿ ನಲ್ಲಿ ನಡೆಯಲಿದೆ.
ಜೂನಿಯರ್ ಸೀನಿಯರ್ ಮತ್ತು ಜನರಲ್ ವಿಭಾಗದಲ್ಲಿ ಎಂಟು ಸ್ಪರ್ದೆಗಳು ನಡೆಯಲಿದ್ದು, ಜಿಲ್ಲೆಯ ಒಟ್ಟು 7 ಡಿವಿಷನ್ ಗಳಿಂದ ಸ್ಪರ್ದಾರ್ಥಿಗಳು ಭಾಗವಹಿಸಲಿದ್ದಾರೆ ಸಂಜೆ 4 ಗಂಟೆಗೆ ನಡೆಯುವ ಫ್ಯಾಮಿಲಿ ಮೀಟ್ ಕಾರ್ಯಕ್ರಮಕ್ಕೆ ಎಸ್.ವೈ.ಎಸ್ ಜಿಲ್ಲಾಧ್ಯಕ್ಷ ಜಾಫರ್ ನೂರಾನಿ,ಜಿಲ್ಲಾ ಕ್ಯೂಡಿ ಕಾರ್ಯದರ್ಶಿ ಫಾರೂಖ್ ಅಮಾನಿ ನೇತೃತ್ವ ನೀಡಲಿದ್ದಾರೆ.
















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ