ಇಂಡ್ಯನ್ ಗ್ರಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಶೈಖುನಾ ಎ.ಪಿ ಉಸ್ತಾದ್ ರವರ ನೇತೃತ್ವದ ಜಾಗತಿಕ ಮಟ್ಟದಲ್ಲಿ ಗುರುತಿಸಲ್ಪಟ್ಟ ಕೇರಳದ ಕಲ್ಲಿಕೋಟೆ ಜಾಮಿಅ ಮರ್ಕಝ್ ಸಂಸ್ಥೆಯಿಂದ ಸಖಾಫಿ ಬಿರುದು ಪಡೆದ ಕರ್ನಾಟಕದ ಸಾವಿರದಷ್ಟು ಸಖಾಫಿ ವಿದ್ವಾಂಸರ ಸಂಗಮವು ನಾಳೆ ಬಿ.ಸಿ ರೋಡ್ ಸಮೀಪದ ಪಾಣೆಮಂಗಳೂರು ಸಾಗರ್ ಆಡಿಟೋರಿಯಂ ನಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ,
ಮರ್ಕಝ್ ಪ್ರದಾನ ಕಾರ್ಯದರ್ಶಿ
ಸುಲ್ತಾನುಲ್ ಉಲಮಾ ಎ.ಪಿ. ಉಸ್ತಾದ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕರ್ನಾಟಕ ಸುನ್ನೀ ಜಂಇಯ್ಯತುಲ್ ಉಲಮಾ ರಾಜ್ಯಾಧ್ಯಕ್ಷ ಝೈನುಲ್ ಉಲಮಾ ಖಾಝಿ ಮಾಣಿ ಉಸ್ತಾದ್,
ಮರ್ಕಝ್ ಪ್ರೊಫೆಸರ್ ವಿ.ಪಿ.ಎಂ ಫೈಝಿ ವಿಲ್ಯಾಪಳ್ಳಿವಿಶೇಷ ಅತಿಥಿಯಾಗಿ ಭಾಗವಹಿಸುವರು.
ವಿಲ್ಯಾಪಳ್ಳಿ ಉಸ್ತಾದ್ ರವರಿಗೆ ಸಂಗಮದಲ್ಲಿ ಗೌರವಾರ್ಪಣೆ ನಡೆಸಲಾಗುವುದು.ಕರ್ನಾಟಕ ರಾಜ್ಯ ಸಖಾಫಿ ಕೌನ್ಸಿಲ್ ಅಧ್ಯಕ್ಷ ಪಿ.ಪಿ ಅಹ್ಮದ್ ಸಖಾಫಿ ಕಾಶಿಪಟ್ಣರವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಧಾನ ಕಾರ್ಯದರ್ಶಿ ಕೆ.ಕೆ.ಮುಹ್ಯಿದ್ದೀನ್ ಸಖಾಫಿ ಸ್ವಾಗತ ಭಾಷಣ ನಡೆಸುವರು. ಕಾರಂತೂರ್ ಮರ್ಕಝ್ ಸಖಾಫತಿ ಸುನ್ನಿಯ್ಯ ಸಮಿತಿ ಸದಸ್ಯ
ಡಾ.ಎಮ್ಮೆಸ್ಸೆಂ ಅಬ್ದುರ್ರಶೀದ್ ಸಖಾಫಿ ಝೈನಿ,ಮರ್ಕಝ್ ಮುದರ್ರಿಸ್ ಹಾಫಿಳ್ ಕೌಸರ್ ಸಖಾಫಿ,ಅಶ್ಅರಿಯ್ಯಾ ಮುಹಮ್ಮದ್ ಅಲಿ ಸಖಾಫಿ ವಿಷಯ ಮಂಡಿಸಿ ಮಾತನಾಡುವರು.
ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರದಷ್ಟು ಸಖಾಫಿ ವಿದ್ವಾಂಸರು ಆಗಮಿಸಲಿದ್ದಾರೆ ಎಂದು ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಮಹ್ಬೂಬ್ ಸಖಾಫಿ ಕಿನ್ಯ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್