ದುಬೈ : ಕರ್ನಾಟಕ ಕಲ್ಚರಲ್ ಫೌಂಡೇಶನ್ – ಕೆಸಿಎಫ್ ದುಬೈ ನಾರ್ತ್ ಝೋನ್ ವತಿಯಿಂದ ಖುರ್ರತುಸ್ಸಾದತ್ ಸೆಯ್ಯಿದ್ ಫಝಲ್ ಕೋಯಮ್ಮ ತಂಙಲ್ ಕೂರತ್ ರವರ ಅನುಸ್ಮರಣಾ ಕಾರ್ಯಕ್ರಮ ದುಬೈ ದೇರಾದಲ್ಲಿರುವ ಲ್ಯಾನ್ಡ್ ಮಾರ್ಕ್ ಹೋ\nಟೆಲ್ ಸಭಾಂಗಣದಲ್ಲಿ ಇತ್ತೀಚೆಗೆ ನಡೆಸಲಾಯಿತು.

ಸೆಯ್ಯಿದ್ ಫಝಲ್ ತಂಙಲ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮವನ್ನು ಅಬ್ದುಲ್ ಅಝೀಝ್ ಲತೀಫಿ ಉದ್ಘಾಟನೆ ಮಾಡಿದರು. ದುಬೈ ನಾರ್ತ್ ಝೋನ್ ಅಧ್ಯಕ್ಷರು ಇಸ್ಮಾಯಿಲ್ ಹಾಜಿ ಮದನಿ ನಗರ ಅಧ್ಯಕ್ಷತೆ ವಹಿಸಿದರು.
ಕೆಸಿಎಫ್ ಅಂತಾರಾಷ್ಟ್ರೀಯ ಸಂಘಟನಾ ವಿಭಾಗ ಚೈರ್ಮ್ಯಾನ್ ಅಬ್ದುಲ್ ಜಲೀಲ್ ನಿಜಾಮಿ ಅನುಸ್ಮರಣಾ ಭಾಷಣ ಮಾಡಿದರು.
ಇಬ್ರಾಹಿಂ ಮದನಿ ಉಸ್ತಾದ್, ಆಶ್ರಫ್ ಹಾಜಿ ಅಡ್ಯಾರ್, ಅಬ್ದುಲ್ ಖಾದರ್ ಸಾಲೆತ್ತೂರ್,
ಫಾಹಿಝ್ ಅಹ್ಮದ್,
ಉಮೈದ್, ಇರ್ಬಾಝ್ ಅಹ್ಮದ್
ಶೈಖ್ ಇಮಾಮ್ ‘ ರಝಕ್ ಕಾಂತಡ್ಕ ಮುಂತಾದವರು ಉಪಸ್ಥಿತರಿದ್ದರು.
ಕೆಸಿಎಫ್ ದುಬೈ ನಾರ್ತ್ ಝೋನ್ ಶಿಕ್ಷಣ ವಿಭಾಗ ಅಧ್ಯಕ್ಸರಾದ ಅಬ್ದುಲ್ ಹಮೀದ್ ಸಖಾಫಿ ಬೆಳ್ಳಾರೆ ನೇತೃತ್ವದಲ್ಲಿ ಮೌಲಿದ್ ಮತ್ತು ತಹ್ಲೀಲ್ ಮಜ್ಲಿಸ್ ನಡೆಸಲಾಯಿತು.
ಮುಸ್ತಫ ಮಾಸ್ಟರ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
ಝೋನ್ ಶಿಕ್ಷಣ ವಿಭಾಗ ಕಾರ್ಯದರ್ಶಿ ಹಬೀಬ್ ಸಜಿಪ ಧನ್ಯವಾದವಿತ್ತರು.
















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ