ಬೆಂಗಳೂರು:ಟ್ಯಾನರಿಯ ರಸ್ತೆಯ ಕೆ.ಜಿ ಹಳ್ಳಿಯಲ್ಲಿ ನಡೆದ ಖಾಝಿ ಸ್ವೀಕಾರ ಮತ್ತು ಕೂರತ್ ತಂಗಳ್ ಅನುಸ್ಮರಣೆ ಕಾರ್ಯಕ್ರಮದಲ್ಲಿ ಎ.ಪಿ ಉಸ್ತಾದರು ಬೆಂಗಳೂರು ಸಂಯುಕ್ತ ಜಮಾಅತ್ ನೂತನ ಸಮಿತಿಯನ್ನು ಘೋಷಣೆ ಮಾಡಿದರು.
ಅಧ್ಯಕ್ಷರಾಗಿ ಮಾಜಿ ಕೇಂದ್ರ ಸಚಿವ ಸಿ.ಎಂ.ಇಬ್ರಾಹಿಂ, ಪ್ರ.ಕಾರ್ಯದರ್ಶಿ ಯಾಗಿ ನಿಕಟ ಪೂರ್ವ ವಕ್ಪ್ ಅಧ್ಯಕ್ಷ ಎನ್.ಕೆ.ಎಂ ಶಾಪಿ ಸಅದಿ,ಫೈನಾನ್ಸ್ ಕಾರ್ಯದರ್ಶಿ ಯಾಗಿ ಅಬ್ದುಲ್ ಹಮೀದ್ ಹಾಜಿ ಕಮ್ಮನಹಳ್ಳಿ,ಕಾರ್ಯಧ್ಯಕ್ಷರಾಗಿ ಜಲೀಲ್ ಹಾಜಿ,ವರ್ಕಿಂಗ್ ಕಾರ್ಯದರ್ಶಿ ಯಾಗಿ ಇಬ್ರಾಹಿಂ ಸಖಾಫಿ ನೆಲ್ಲೂರು,ಉಪಾಧ್ಯಕ್ಷರು ಗಳಾಗಿ ಸತ್ತಾರ್ ಮೌಲವಿ,ಸಿ.ಪಿ ಸಿರಾಜುದ್ದೀನ್ ಸಖಾಫಿ,ಕಾರ್ಯದರ್ಶಿಗಳಾಗಿ ಹಬೀಬ್ ನಾಳ,ಸ್ವಾಲಿಹ್ ಟಿ.ಸಿ,ಸಅಜಾನ್ ಹಲಸೂರು ರವರನ್ನು ಆರಿಸಲಾಯಿತು.
















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ