ಬೆಂಗಳೂರು:ಟ್ಯಾನರಿಯ ರಸ್ತೆಯ ಕೆ.ಜಿ ಹಳ್ಳಿಯಲ್ಲಿ ನಡೆದ ಖಾಝಿ ಸ್ವೀಕಾರ ಮತ್ತು ಕೂರತ್ ತಂಗಳ್ ಅನುಸ್ಮರಣೆ ಕಾರ್ಯಕ್ರಮದಲ್ಲಿ ಎ.ಪಿ ಉಸ್ತಾದರು ಬೆಂಗಳೂರು ಸಂಯುಕ್ತ ಜಮಾಅತ್ ನೂತನ ಸಮಿತಿಯನ್ನು ಘೋಷಣೆ ಮಾಡಿದರು.
ಅಧ್ಯಕ್ಷರಾಗಿ ಮಾಜಿ ಕೇಂದ್ರ ಸಚಿವ ಸಿ.ಎಂ.ಇಬ್ರಾಹಿಂ, ಪ್ರ.ಕಾರ್ಯದರ್ಶಿ ಯಾಗಿ ನಿಕಟ ಪೂರ್ವ ವಕ್ಪ್ ಅಧ್ಯಕ್ಷ ಎನ್.ಕೆ.ಎಂ ಶಾಪಿ ಸಅದಿ,ಫೈನಾನ್ಸ್ ಕಾರ್ಯದರ್ಶಿ ಯಾಗಿ ಅಬ್ದುಲ್ ಹಮೀದ್ ಹಾಜಿ ಕಮ್ಮನಹಳ್ಳಿ,ಕಾರ್ಯಧ್ಯಕ್ಷರಾಗಿ ಜಲೀಲ್ ಹಾಜಿ,ವರ್ಕಿಂಗ್ ಕಾರ್ಯದರ್ಶಿ ಯಾಗಿ ಇಬ್ರಾಹಿಂ ಸಖಾಫಿ ನೆಲ್ಲೂರು,ಉಪಾಧ್ಯಕ್ಷರು ಗಳಾಗಿ ಸತ್ತಾರ್ ಮೌಲವಿ,ಸಿ.ಪಿ ಸಿರಾಜುದ್ದೀನ್ ಸಖಾಫಿ,ಕಾರ್ಯದರ್ಶಿಗಳಾಗಿ ಹಬೀಬ್ ನಾಳ,ಸ್ವಾಲಿಹ್ ಟಿ.ಸಿ,ಸಅಜಾನ್ ಹಲಸೂರು ರವರನ್ನು ಆರಿಸಲಾಯಿತು.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ